BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ : ‘ 9 ಜನರನ್ನು ಬಂಧಿಸಲಾಗಿದೆ ‘ : ಅರಗ ಜ್ಞಾನೇಂದ್ರ ಸ್ಪಷ್ಟನೆ

 BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ, ಮಾಜಿ ಸಿಎಂ ಕಾರಿನ ಮೇಲೆ ಮೊಟ್ಟೆ ಎಸೆದಿರುವುದು ತಪ್ಪು ಎಂದು ಖಂಡನೆ ವ್ಯಕ್ತಪಡಿಸಿದ್ದಾರೆ Krishna Janmashtami: ದೇಶದ ಜನತೆಗೆ ʻಕೃಷ್ಣ ಜನ್ಮಾಷ್ಟಮಿʼಯ ಶುಭಾಶಯ ಕೋರಿದ ಪ್ರಧಾನಿ ಮೋದಿ & ರಾಷ್ಟ್ರಪತಿ ದ್ರೌಪದಿ ಮುರ್ಮು! ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮಾಡಲು ಅವಕಾಶವಿದೆ. ಆದ್ರೆ ಯಾರೂ ಕಾನೂನೂ ಕೈಗೆ ತೆಗೆದುಕೊಳ್ಳಬಾರದು. ಕ್ರಮ ತೆಗೆದುಕೊಳ್ಳಲು ಪೊಲೀಸ್‌ ಇಲಾಖೆಗೆ ಸೂಚಿಸಿದ್ದೇವೆ . ಪ್ರಕರಣ ಸಂಬಂಧ  9 … Continue reading BIGG NEWS : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ : ‘ 9 ಜನರನ್ನು ಬಂಧಿಸಲಾಗಿದೆ ‘ : ಅರಗ ಜ್ಞಾನೇಂದ್ರ ಸ್ಪಷ್ಟನೆ