ರಾಜ್ಯ ಸರ್ಕಾರದ ‘ಲೆಟರ್ ಹೆಡ್’ ದುರ್ಬಳಕೆ ಆರೋಪ : ಡಾ.ಸುಧಾಕರ್ ವಿರುದ್ಧ ಕೇಸ್ ದಾಖಲು

ಚಿಕ್ಕಬಳ್ಳಾಪುರ : ಚುನಾವಣೆಯ ವೇಳೆ ರಾಜ್ಯ ಸರ್ಕಾರದ ಲೆಟರ್ ಹೆಡ್ ನಲ್ಲಿ ವ್ಯವಹಾರ ನಡೆಸಿದ್ದು, ಹಾಗೂ ದುರ್ಬಳಕೆ ಮಾಡಿಕೊಂಡಿರುವ ಆರೋಪದ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದಕ್ಕಾಗಿ ಇದೀಗ ಚಿಕ್ಕಬಳ್ಳಾಪುರದ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿರುವ ಡಾ. ಕೆ ಸುಧಾಕರ್ ಅವರ ವಿರುದ್ಧ ಚಿಕ್ಕಬಳ್ಳಾಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚುನಾವಣೆ ವೇಳೆ ರಾಜ್ಯ ಸರ್ಕಾರದ ಚಿನ್ಹೆಯನ್ನು ಬಳಸಿ ಚುನಾವಣಾ ಆಯುಕ್ತರು ಬೆಂಗಳೂರು ವಿಭಾಗಕ್ಕೆ ಸುಧಾಕರ್ ಅವರು ಪತ್ರ ಬರೆದಿದ್ದರು. ಅಲ್ಲದೆ ಸರ್ಕಾರದ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡಿರುವ ಆರೋಪದ … Continue reading ರಾಜ್ಯ ಸರ್ಕಾರದ ‘ಲೆಟರ್ ಹೆಡ್’ ದುರ್ಬಳಕೆ ಆರೋಪ : ಡಾ.ಸುಧಾಕರ್ ವಿರುದ್ಧ ಕೇಸ್ ದಾಖಲು