BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?

ಶಿವಮೊಗ್ಗ: ನಿನ್ನೆ ಸಾಗರದ ವಿಜಯನಗರ ಬಡಾವಣೆಯ ಈಜುಕೊಳದ ಸಮೀಪದಲ್ಲಿ ಅನುಮಾನಾಸ್ಪದ ವ್ಯಕ್ತಿಯ ಶವ ಪತ್ತೆಯಾಗಿತ್ತು. ಈ ಸಂಬಂಧ ರಶ್ಮಿ ಎಂಬುವರು ಸಾಗರ ಪೇಟೆ ಠಾಣೆಗೆ ತೆರಳಿ, ಸದಾನಂದ ಅವರ ಸಾವಿಗೆ ನನ್ನ ಪತಿ ಗ್ರಾಮ ಲೆಕ್ಕಿಗ ವೆಂಕಟೇಶ್ ಆಚಾರಿ, ರಿಯಲ್ ಎಸ್ಟೇಟ್ ಉದ್ಯಮಿ ರವೀಂದ್ರ ಕಾಮಾತ್ ಹಾಗೂ ಪ್ರದೀಪ್ ಕಾರಣ ಎಂಬುದಾಗಿ ದೂರು ನೀಡಿದ್ದರು.  ಈ ದೂರು ಆಧರಿಸಿ ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 103(1) ಹಾಗೂ 238, 3(5)ರಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಎ.1 ಆರೋಪಿಯಾಗಿ … Continue reading BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?