Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG BREAKING: ರಾಜ್ಯದಲ್ಲಿ ‘ಜಾತಿಗಣತಿ ವರದಿ’ಯ ಅಂಕಿ ಅಂಶ ಬಹಿರಂಗ: ಹೀಗಿದೆ ‘ಪ್ರವರ್ಗವಾರು ಜನಸಂಖ್ಯೆ’ ಪ್ರಮಾಣ
KARNATAKA

BIG BREAKING: ರಾಜ್ಯದಲ್ಲಿ ‘ಜಾತಿಗಣತಿ ವರದಿ’ಯ ಅಂಕಿ ಅಂಶ ಬಹಿರಂಗ: ಹೀಗಿದೆ ‘ಪ್ರವರ್ಗವಾರು ಜನಸಂಖ್ಯೆ’ ಪ್ರಮಾಣ

By kannadanewsnow0912/04/2025 7:28 PM

ಬೆಂಗಳೂರು: ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟದಲ್ಲಿ ಜಾತಿ ಗಣತಿ ವರದಿಯ ಬಗ್ಗೆ ಬಿಸಿ ಬಿಸಿ ಚರ್ಚೆ ನಡೆಸಲಾಗಿದೆ. ಈ ಬೆನ್ನಲ್ಲೆ ರಾಜ್ಯದಲ್ಲಿ ನಡೆದಿದ್ದಂತ ಜಾತಿಗಣತಿಯ ಅಂಕಿ-ಅಂಶಗಳು ಬಹಿರಂಗಗೊಂಡಿದ್ದಾವೆ. 

ಹೌದು ರಾಜ್ಯದಲ್ಲಿ ನಡೆದಿದ್ದಂತ ಜಾತಿಗಣತಿಯ ಅಂಕಿ-ಅಂಶಗಳ ಮಾಹಿತಿ ಈಗ ಬಹಿರಂಗಗೊಂಡಿದೆ. ರಾಜ್ಯದಲ್ಲಿ ಪ್ರವರ್ಗ-1ರ ಒಟ್ಟು ಜನಸಂಖ್ಯೆ 34,96,638 ಆಗಿದೆ. ಇವರ ಶೇಕಡಾ ಪ್ರಮಾಣ 8.40 ಆದರೇ ಅನುಪಾತ ಶೇ.4ರಷ್ಟು ಆಗಿದೆ.ಇನ್ನು ಪ್ರವರ್ಗ-1ಬಿಯವರು 73,92,313 ಆಗಿದೆ. ಪ್ರವರ್ಗ-1ಎ ಮತ್ತು 1ಬಿ ಒಟ್ಟು ಜನಸಂಖ್ಯೆ 1,08,88,951 ಆಗಿದೆ.

ಇನ್ನೂ 11ಎ ವರ್ಗದವರು 77,78,209 ಆಗಿದ್ದರೇ 2ಬಿ ವರ್ಗದವರು 75,25,880 ಆಗಿದೆ. ಈ ಎರಡು ವರ್ಗದವರ ಒಟ್ಟು ಜನಸಂಖ್ಯೆ 1.53,04,089 ಆಗಿದೆ. ಪ್ರವರ್ಗ 3ಎ ಜನಸಂಖ್ಯೆ 72,99,577 ಆಗಿದ್ದರೇ, 3ಬಿ ವರ್ಗದ ಜನಸಂಖ್ಯೆ 81,37,536 ಆಗಿದೆ. ಈ ಎರಡು ವರ್ಗದ ಜನಸಂಖ್ಯೆ 1,54,37,133 ಆಗಿದೆ.

ಒಟ್ಟಾರೆ ರಾಜ್ಯದಲ್ಲಿ ಜಾತಿಗಣತಿ ಸಮೀಕ್ಷೆಯ ಪ್ರಕಾರ 4,16,30,153 ಜನಸಂಖ್ಯೆ ಇದೆ. ಪ್ರವರ್ಗ-1ಎ ಶೇ.4 ರಷ್ಟಿದ್ದರೇ, ಪ್ರವರ್ಗ-1ಬಿ ಜನಸಂಖ್ಯೆ ಶೇ.6ರಷ್ಟಿದೆ ಪ್ರವರ್ಗ-2ಎ ಜನಸಂಖ್ಯೆ ಶೇ.10ರಷ್ಟಿದ್ದರೇ, 2ಬಿ ವರ್ಗದ ಜನಸಂಖ್ಯೆ ಶೇ.8, 3ಎ ಜನಸಂಖ್ಯೆ ಶೇ.7, 3ಬಿ ಜನಸಂಖ್ಯೆ ಶಏ.8ರಷ್ಟು ರಾಜ್ಯದಲ್ಲಿ ಇರುವುದಾಗಿ ವರದಿಯ ಅಂಕಿ-ಅಂಶಗಳಿಂದ ಬಹಿರಂಗಗೊಂಡಿದೆ.

ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಜಾತಿ ಗಣತಿ ನಾಟಕ ಮಾಡುತ್ತಿದ್ದಾರೆ: HD ಕುಮಾರಸ್ವಾಮಿ ಆರೋಪ

BREAKING: ಖ್ಯಾತ ಕಥಕ್ ನೃತ್ಯಗಾರ್ತಿ ಕುಮುದಿನಿ ಲಖಿಯಾ ನಿಧನ | Kumudini Lakhia No More

BREAKING : ಪಾಕಿಸ್ತಾನದಲ್ಲಿ ಬೆಳ್ಳಂಬೆಳಗ್ಗೆ 5.8 ತೀವ್ರತೆಯ ಪ್ರಬಲ ಭೂಕಂಪ | Earthquake in Pakistan

Share. Facebook Twitter LinkedIn WhatsApp Email

Related Posts

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM1 Min Read

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM1 Min Read

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM1 Min Read
Recent News

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

31/05/2025 4:41 PM

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

31/05/2025 4:10 PM
State News
KARNATAKA

BREAKING : ಅತ್ಯಾಚಾರ ಪ್ರಕರಣದಲ್ಲಿ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ : ಬಲವಂತದ ಕ್ರಮ ಕೈಗೊಳ್ಳದಂತೆ ಕೋರ್ಟ್ ಆದೇಶ

By kannadanewsnow0531/05/2025 4:41 PM KARNATAKA 1 Min Read

ಬೆಂಗಳೂರು : ಶಾಸಕ ಮುನಿರತ್ನ ಹಾಗೂ ಬೆಂಬಲಿಗರಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿರೀಕ್ಷಣಾ ಜಾಮೀನು ಕೋರಿ, ಮುನಿರತ್ನ ಸಲ್ಲಿಸಿದ್ದ ಅರ್ಜಿ…

BREAKING : ಕಮಲ್ ಹಾಸನ್ ಕ್ಷಮೆ ಕೇಳದಿದ್ದರೆ ಕರ್ನಾಟಕದಲ್ಲಿ ಸಿನಿಮಾ ಬ್ಯಾನ್ ಮಾಡುತ್ತೇವೆ : ಸಚಿವ ಶಿವರಾಜ್ ತಂಗಡಗಿ

31/05/2025 4:32 PM

BIG NEWS: ರಾಜ್ಯ ಸರ್ಕಾರದಿಂದ CSR ನಿಧಿಯಡಿ ಪಬ್ಲಿಕ್ ಶಾಲೆ ನಿರ್ಮಾಣ ಯೋಜನೆ ಜಾರಿಗೆ ನೋಡಲ್ ಅಧಿಕಾರಿಗಳ ನೇಮಕ

31/05/2025 4:23 PM

BREAKING : ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯ ನಿವಾಸಿಗಳಲ್ಲಿ ಹೆಚ್ಚಿದ ಆತಂಕ!

31/05/2025 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.