BREAKING: ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಕೆ

ಬೆಂಗಳೂರು: ಇಂದು ರಾಜ್ಯದ ಜನರು ಬಹು ಕುತೂಹಲದಿಂದ ನಿರೀಕ್ಷೆ ಮಾಡುತ್ತಿದ್ದಂತ ಜಾತಿಗಣತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಸಲ್ಲಿಕೆ ಮಾಡಿದ್ದಾರೆ. ವಿಧಾನಸೌಧಕ್ಕೆ ಎರಡು ಬಾಕ್ಸ್ ಗಳಲ್ಲಿ ಜಾತಿಗಣತಿ ವರದಿಯ ಪ್ರತಿಗಳ ಜೊತೆಗೆ ಜಯಪ್ರಕಾಶ್ ಹೆಗ್ಡೆ ಅವರ ತಂಡವು ಆಗಮಿಸಿತು. ವಿಧಾನಸೌಧದಲ್ಲಿ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾಗಿ, ತಾವು ತಯಾರಿಸಿದಂತ ಜಾತಿಗಣತಿ ವರದಿಯನ್ನು ಸಲ್ಲಿಕೆ ಮಾಡಿದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಯಪ್ರಕಾಶ್ ನೀಡಿದಂತ ಜಾತಿಗಣತಿ ವರದಿಯನ್ನು ವಿಧಾನಸೌಧದಲ್ಲಿ … Continue reading BREAKING: ‘ರಾಜ್ಯ ಸರ್ಕಾರ’ಕ್ಕೆ ‘ಜಾತಿಗಣತಿ ವರದಿ’ ಸಲ್ಲಿಕೆ