ಸಂಪುಟದಲ್ಲಿ ಚರ್ಚಿಸಿದ ಬಳಿಕ ‘ಜಾತಿಗಣತಿ’ ವರದಿ ತೀರ್ಮಾನ : ಸಿಎಂ ಸಿದ್ದರಾಮಯ್ಯ ಹೇಳಿಕೆ

ಹಾಸನ : ಹಲವು ಸಮುದಾಯಗಳ ವಿರುದ್ಧದ ನಡೆಯು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗಡೆಯವರು ಸಲ್ಲಿಸಿರುವ ಜಾತಿ ಗಣತಿ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. BIG NEWS : ‘ಕುಕ್ಕರ್ ಬಾಂಬ್’ ಸ್ಪೋಟ, ಕೆಫೆ ಬ್ಲಾಸ್ಟ್ ಗೆ ಸಾಮ್ಯತೆ : ಖಾಕಿ ಪರಿಶೀಲನೆ ವೇಳೆ ಸ್ಪೋಟಕ ಮಾಹಿತಿ ಬಯಲು ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಾತಿಗಳ ಅತ್ತಿ ವರದಿ ಸಲ್ಲಿಕೆಯಾಗಿರುವ ಪ್ರಶ್ನೆಗೆ ಉತ್ತರಿಸಿ ಜಯಪ್ರಕಾಶ್ … Continue reading ಸಂಪುಟದಲ್ಲಿ ಚರ್ಚಿಸಿದ ಬಳಿಕ ‘ಜಾತಿಗಣತಿ’ ವರದಿ ತೀರ್ಮಾನ : ಸಿಎಂ ಸಿದ್ದರಾಮಯ್ಯ ಹೇಳಿಕೆ