ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪುನಃ ಜಾತಿಗಣತಿ ವರದಿ ಬಗ್ಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ವರದಿ ಬಗ್ಗೆ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ಸಚಿವರು ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್.ತಂಗಡಗಿ ಅವರು ಹೇಳಿದ್ದಾರೆ. ಸಚಿವ ಸಂಪುಟ ಸಭೆ ಬಳಿಕ ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ದತ್ತಾಂಶಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸುದೀರ್ಘವಾದ ಚರ್ಚೆ ಮಾಡಿದ್ದೇವೆ. ಇನ್ನು ತಾಂತ್ರಿಕ ಅಂಶಗಳು ಅವಶ್ಯ ಎಂದು ಭಾವಿಸಿ, ಹಿರಿಯ ಅಧಿಕಾರಿಗಳಿಗೆ ತಾಂತ್ರಿಕ ದತ್ತಾಂಶ ಒದಗಿಸುವಂತೆ ಸೂಚಿಸಿದ್ದೇವೆ ಎಂದರು. … Continue reading ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪುನಃ ಜಾತಿಗಣತಿ ವರದಿ ಬಗ್ಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ
Copy and paste this URL into your WordPress site to embed
Copy and paste this code into your site to embed