ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೊ ಕಾನ್ಫರೆನ್ಸ್ ಮುಖ್ಯಾಂಶಗಳನ್ನು ಮುಂದೆ ಓದಿ. * ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ. * ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ … Continue reading ಜಾತಿಗಣತಿ ಸಮೀಕ್ಷೆ: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ವೀಡಿಯೋ ಕಾನ್ಫೆರೆನ್ಸ್ ಸಭೆಯ ಪ್ರಮುಖ ಹೈಲೈಟ್ಸ್