ರಾಜ್ಯಪಾಲರ ಅಂಗಳ ತಲುಪಿದ ಜಾತಿ ಗದ್ದಲ : ಕ್ರಿಶ್ಚಿಯನ್ ಸೇರ್ಪಡೆ ಮರು ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಗೆಹ್ಲೋಟ್

ಬೆಂಗಳೂರು : ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಆರಂಭವಾಗಲಿದ್ದು, ಇದರ ಮಧ್ಯ ಕ್ರಿಶ್ಚಿಯನ್ ಜಾತಿ ಪಟ್ಟಿಯಲ್ಲಿ, ಕುರುಬ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್ ಲಿಂಗಾಯತ ಕ್ರಿಶ್ಚಿಯನ್ ಸೇರ್ಪಡೆ ಕುರಿತು ಇದೀಗ ರಾಜ್ಯಪಾಲ ಥಾವರ ಚೆಂದ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮರುಪರಿಶೀಲನೆ ಮಾಡಿ ಎಂದು ತಿಳಿಸಿದ್ದಾರೆ. ಜಾತಿ ಪಟ್ಟಿಯಲ್ಲಿ ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಸೇರಿದಂತೆ ಹೊಸ ಜಾತಿ ಪಟ್ಟಿಗಳ ಸೇರ್ಪಡೆ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ … Continue reading ರಾಜ್ಯಪಾಲರ ಅಂಗಳ ತಲುಪಿದ ಜಾತಿ ಗದ್ದಲ : ಕ್ರಿಶ್ಚಿಯನ್ ಸೇರ್ಪಡೆ ಮರು ಪರಿಶೀಲನೆಗೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಗೆಹ್ಲೋಟ್