Browsing: INDIA

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶನಿವಾರ ಎರಡನೇ ಬಾರಿಗೆ ಕೋವಿಡ್-19 ಸೋಂಕಿಗೆ ಒಳಗಾಗಿದ್ದಾರೆ. ಸದ್ಯ ಅವರು ಐಸೋಲೇಶನ್‌ ನಲ್ಲಿದ್ದಾರೆ. ಎಂದು ಪಕ್ಷದ ನಾಯಕ ಜೈರಾಮ್ ರಮೇಶ್…

ನವದೆಹಲಿ : ದೇಶವು ಅಜಾದಿ ಕಾ ಅಮೃತ್ ಮಹೋತ್ಸವದ ಪ್ರವೇಶಿಸುತ್ತಿರುವ ಈ ವೇಳೆಯಲ್ಲಿ ನಿಮ್ಮ ಕಠಿಣ ಪರಿಶ್ರಮ ಮತ್ತು ಸ್ಪೂರ್ತಿದಾಯಕ ಸಾಧನೆ ಹೆಮ್ಮೆಯ ವಿಷಯ ಎಂದು ಪ್ರಧಾನಿ…

ನವದೆಹಲಿ : ಭಾರತದ 75ನೇ ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗಾ ಅಭಿಯಾನಕ್ಕೆ ಕರೆ ಕೊಟ್ಟಿದ್ದರು. ಪ್ರಧಾನಿ ಮೋದಿ ಕರೆಗೆ…

 ಹೈದರಾಬಾದ್​:  ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಗೆದ್ದಿರುವ  ಟೇಬಲ್​ ಟೆನ್ನಿಸ್​ ಆಟಗಾರ್ತಿ ನೈನಾ ಜೈಸ್ವಾಲ್​ ಅವರಿಗೆ  ಅಶ್ಲೀಲ ಸಂದೇಶ ಕಳುಹಿಸೋ ಮೂಲಕ ಕಿರುಕುಳ ನೀಡುತ್ತಿದ್ದಾರೆಂದು ಇದೀಗ  ನೈನಾ…

ನವದೆಹಲಿ: ಪುರಿ ಜಗನ್ನಾಥ ದೇವಾಲಯದ ‘ರತ್ನ ಭಂಡಾರ್’ ಅಥವಾ ಬೆಲೆಬಾಳುವ ವಸ್ತುಗಳನ್ನು ಹೊಂದಿರುವ ಕೊಠಡಿಗಳನ್ನು ಪರಿಶೀಲಿಸುವ ವಿಫಲ ಪ್ರಯತ್ನದ ನಾಲ್ಕು ವರ್ಷಗಳ ನಂತರ ಭಾರತೀಯ ಪುರಾತತ್ವ ಸರ್ವೇಕ್ಷಣಾ…

ಉತ್ತರಾಖಂಡ :  ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಚಂಪಾವತ್ ನ ಮಾಯಾವತಿ ಆಶ್ರಮದ ಆವರಣದಲ್ಲಿ ಮೆರವಣಿಗೆ ನಡೆಸಿದರು. https://twitter.com/ANINewsUP/status/1558308744693293056?ref_src=twsrc%5Etfw%7Ctwcamp%5Etweetembed%7Ctwterm%5E1558308744693293056%7Ctwgr%5E2203f9c36d8b07dcf0dc10caba63c7ba67d7ed84%7Ctwcon%5Es1_c10&ref_url=https%3A%2F%2Fwww.indiatoday.in%2Findia%2Fstory%2F-har-ghar-tiranga-campaign-live-updates-centre-s-three-day-drive-kicks-off-1987509-2022-08-13…

ದೆಹಲಿ :   ‘ಹರ್ ಘರ್ ತಿರಂಗಾ’ ಅಭಿಯಾನವು ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಬೆಳಿಗ್ಗೆ ತಮ್ಮ ಪತ್ನಿಯೊಂದಿಗೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು…

ನವದೆಹಲಿ: ಜಿಮ್‌ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದ ಬಾಲಿವುಡ್‌ ಹಾಸ್ಯನಟ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಅವರ ಆರೋಗ್ಯ ಸ್ಥಿತಿ…

ಕೇರಳ :  ‘ಹರ್ ಘರ್ ತಿರಂಗಾ’ ಅಭಿಯಾನ ಹಿನ್ನೆಲೆ ನಟ ಮೋಹನ್ ಲಾಲ್ ಅವರು ಕೊಚ್ಚಿಯಲ್ಲಿರುವ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. https://twitter.com/ANI/status/1558302915571613696?ref_src=twsrc%5Etfw%7Ctwcamp%5Etweetembed%7Ctwterm%5E1558302915571613696%7Ctwgr%5E40d0648c8bf6f64986ce05478acf171480bafb44%7Ctwcon%5Es1_c10&ref_url=https%3A%2F%2Fkannadanews.today%2Fenglish-news%2Fkerala-actor-mohanlal-hoists-the-tricolour-at-his-residence-in-kochi-under-h%2F “ಹರ್ ಘರ್…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್‌ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ…