Subscribe to Updates
Get the latest creative news from FooBar about art, design and business.
Browsing: INDIA
ಉತ್ತರಾಖಂಡ : ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಚಂಪಾವತ್ ನ ಮಾಯಾವತಿ ಆಶ್ರಮದ ಆವರಣದಲ್ಲಿ ಮೆರವಣಿಗೆ ನಡೆಸಿದರು. https://twitter.com/ANINewsUP/status/1558308744693293056?ref_src=twsrc%5Etfw%7Ctwcamp%5Etweetembed%7Ctwterm%5E1558308744693293056%7Ctwgr%5E2203f9c36d8b07dcf0dc10caba63c7ba67d7ed84%7Ctwcon%5Es1_c10&ref_url=https%3A%2F%2Fwww.indiatoday.in%2Findia%2Fstory%2F-har-ghar-tiranga-campaign-live-updates-centre-s-three-day-drive-kicks-off-1987509-2022-08-13…
ದೆಹಲಿ : ‘ಹರ್ ಘರ್ ತಿರಂಗಾ’ ಅಭಿಯಾನವು ಪ್ರಾರಂಭವಾಗುತ್ತಿದ್ದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಬೆಳಿಗ್ಗೆ ತಮ್ಮ ಪತ್ನಿಯೊಂದಿಗೆ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು…
ನವದೆಹಲಿ: ಜಿಮ್ ಮಾಡುವಾಗ ಹೃದಯಾಘಾತಕ್ಕೆ ಒಳಗಾಗಿದ್ದ ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಅವರ ಆರೋಗ್ಯ ಸ್ಥಿತಿ…
ಕೇರಳ : ‘ಹರ್ ಘರ್ ತಿರಂಗಾ’ ಅಭಿಯಾನ ಹಿನ್ನೆಲೆ ನಟ ಮೋಹನ್ ಲಾಲ್ ಅವರು ಕೊಚ್ಚಿಯಲ್ಲಿರುವ ತಮ್ಮ ನಿವಾಸದಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದರು. https://twitter.com/ANI/status/1558302915571613696?ref_src=twsrc%5Etfw%7Ctwcamp%5Etweetembed%7Ctwterm%5E1558302915571613696%7Ctwgr%5E40d0648c8bf6f64986ce05478acf171480bafb44%7Ctwcon%5Es1_c10&ref_url=https%3A%2F%2Fkannadanews.today%2Fenglish-news%2Fkerala-actor-mohanlal-hoists-the-tricolour-at-his-residence-in-kochi-under-h%2F “ಹರ್ ಘರ್…
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ…
ನ್ಯೂಯಾರ್ಕ್ : ಖ್ಯಾತ ಬರಹಗಾರ ಸಲ್ಮಾನ್ ರಶ್ದಿ ಅವರ ಮೇಲೆ ನ್ಯೂಯಾರ್ಕ್ ನಗರದಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮವೊಂದರಲ್ಲಿ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ್ದು, ಸಲ್ಮಾನ್ ರಶ್ದಿ ಗಂಭೀರವಾಗಿ ಗಾಯಗೊಂಡಿದ್ದಾರೆ…
ನವದೆಹಲಿ : 2022ರ ಕಾಮನ್ವೆಲ್ತ್ ಕ್ರೀಡಾಕೂಟದ ಎಲ್ಲಾ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಬೆಳಿಗ್ಗೆ 11 ಗಂಟೆಗೆ ತಮ್ಮ ಅಧಿಕೃತ ನಿವಾಸದಲ್ಲಿ ಆತಿಥ್ಯ ನೀಡಲಿದ್ದಾರೆ.…
ನವದೆಹಲಿ : ವಿಶ್ವವಿದ್ಯಾಲಯ ಧನಸಹಾಯ ಆಯೋಗ (UGC) ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳನ್ನು ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ-ಪದವಿಪೂರ್ವ (CUET-UG)ಗೆ ವಿಲೀನಗೊಳಿಸಲು ಪ್ರಸ್ತಾಪಿಸಿದೆ. ಪ್ರಸ್ತಾವನೆಯಂತೆ ಗಣಿತ,…
ನವದೆಹಲಿ : ದೇಶಾದ್ಯಂತ ಸ್ವಾತಂತ್ರ್ಯದ 75 ವರ್ಷಾಚರಣೆ ಅಂಗವಾಗಿ ಇಂದಿನಿಂದ ಮೂರು ದಿನ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನ ನಡೆಯಲಿದೆ. https://kannadanewsnow.com/kannada/bigg-news-good-news-for-those-waiting-for-1242-assistant-professors-posts-selection-list-to-be-announced-soon/ ಸ್ವಾತಂತ್ರ್ಯ ಅಮೃತಮಹೋತ್ಸವದ…
ನವದೆಹಲಿ : ಸಾಲ ವಸೂಲಾತಿ ಏಜೆಂಟ್ಗಳಿಗೆ ಆರ್ಬಿಐ ಕಠಿಣ ನಿಯಮಗಳನ್ನ ರೂಪಿಸಿದೆ. ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ನಿಯಂತ್ರಕ ವ್ಯಾಪ್ತಿಯಲ್ಲಿರುವ ಎಲ್ಲಾ ಘಟಕಗಳು, ಸಂಗ್ರಹ ಏಜೆಂಟ್ಗಳು ಸಾಲಗಾರರಿಗೆ…