Subscribe to Updates
Get the latest creative news from FooBar about art, design and business.
Browsing: KARNATAKA
ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿ ನಿನ್ನ ದೇಹದ ನರ ಕಟ್ ಮಾಡುತ್ತೇನೆ ಎಂದು ಖಡ್ಗ ಹಿಡಿದು ಕೊಲೆ ಬೆದರಿಕೆ ಹಾಕಿದ ಆರೋಪಿಯ…
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳನ್ನು ತುಂಬುವ ಪ್ರಕ್ರಿಯೆ ವಿವಿಧ ಹಂತಗಳಲ್ಲಿದ್ದು, ಶೀಘ್ರದಲ್ಲಿಯೇ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ…
ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟಿಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಲಕ್ಷಾಂತರ…
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಬಂಧನಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸುದ್ದಿಯನ್ನು ಖಚಿತ ಪಡಿಸಿದ್ದಾರೆ. https://kannadanewsnow.com/kannada/how-much-money-can-you-legally-keep-at-home-in-india-heres-the-information/ https://kannadanewsnow.com/kannada/rameswaram-cafe-blastcase-nia-conducts-raids-in-7-states-including-bengaluru/…
ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಮೂವರು ಬಂಧನಕ್ಕೆ ಸಂಬಂಧಪಟ್ಟಂತೆ ಇಂದು ಗೃಹ ಸಚಿವ ಜಿ.ಪರಮೇಶ್ವರ್ ಅವರು ಸುದ್ದಿಯನ್ನು ಖಚಿತ ಪಡಿಸಿದ್ದಾರೆ. https://kannadanewsnow.com/kannada/how-much-money-can-you-legally-keep-at-home-in-india-heres-the-information/ https://kannadanewsnow.com/kannada/rameswaram-cafe-blastcase-nia-conducts-raids-in-7-states-including-bengaluru/…
ನವದೆಹಲಿ: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಬೆಂಗಳೂರು, ಕರ್ನಾಟಕ ಸೇರಿದಂತೆ ದೇಶದ 7 ರಾಜ್ಯಗಳ 17 ವಿವಿಧ ಸ್ಥಳಗಳ ಮೇಲೆ ದಾಳಿ ನಡೆಸಿದೆ. ಸುದ್ದಿ ಸಂಸ್ಥೆ…
ಬೆಂಗಳೂರು : ಇತ್ತೀಚಿಗೆ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪೊಲೀಸರು ಆರೋಪಿಗಳನ್ನು ಕರೆದೋಯ್ದು ಇದು ಸ್ಥಳ ಮಹಜರು ನಡೆಸಲಿದ್ದಾರೆ ಎಂದು ತಿಳಿದು…
ಸಾಲ ಪಡೆಯಲು ಲವಂಗ ಪರಿಹಾರ ಈ ಋಣವೇ ಇಂದಿನ ಬದುಕಿನ ಬಹುಪಾಲು ಸಂಕಷ್ಟಗಳಿಗೆ ಕಾರಣ. ಋಣಭಾರವಿಲ್ಲದಿದ್ದರೆ ಬದುಕು ಹಸನಾಗುತ್ತಿತ್ತು. ಈ ಸಾಲದ ಬಾಧೆ ನಮ್ಮ ಮನೆಗೆ ಬಂದರೆ ಮನೆಯಲ್ಲಿದ್ದ ನೆಮ್ಮದಿ,…
ಬೆಂಗಳೂರು : ಬೆಂಗಳೂರಿನಲ್ಲಿ ಆಗಾಗ ಮೆಟ್ರೋ ಇಲ್ಲಿನ ನಿಯಮಗಳನ್ನು ಉಲ್ಲಂಘಿಸಿದ ಪ್ರಕರಣಗಳು ನಡೆಯುತ್ತಲೇ ಇರುತ್ತವೆ. ಇದೀಗ ಬೆಂಗಳೂರಿನ ಮೆಟ್ರೋ ರೈಲಿನಲ್ಲಿ ಓನಲ್ಲ ನೀನಲ್ಲ ಕರಿಮಣಿ ಮಾಲೀಕ ನೀನಲ್ಲ…
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಪುಂಡರು ಹುಚ್ಚಾಟ ಮರೆದಿದ್ದು, ಮೆಟ್ರೋದಲ್ಲಿನ ನಿಯಮಗಳ ವಿರುದ್ದ ನಡೆದುಕೊಂಡಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. https://kannadanewsnow.com/kannada/centre-launches-chakshu-portal-to-report-spam-callers/ https://kannadanewsnow.com/kannada/read-this-without-missing-out-before-drinking-hot-tea-coffee-in-a-paper-cup/ ನಿನ್ನೆ ಮಧ್ಯರಾತ್ರಿ ನಮ್ಮ ಮೆಟ್ರೋದಲ್ಲಿ ಪ್ರಯಾಣ…