Browsing: Uncategorized

ವಿಜಯಪುರ :ನಡೆದಾಡುವ ದೇವರು ಎಂದೇ ಖ್ಯಾತಿ ಗಳಿದ ಸಿದ್ದೇಶ್ವರ ಶ್ರೀಗಳ ಚಿತಾಭಸ್ಮವನ್ನು ಭಕ್ತರಿಗೆ ನೀಡುವುದಿಲ್ಲಎಂದು ಜ್ಞಾನಯೋಗಾಶ್ರಮದ ಅಧ್ಯಕ್ಷ  ಬಸವಲಿಂಗ ಸ್ವಾಮೀಜಿ ತಿಳಿಸಿದ್ದಾರೆ.  https://kannadanewsnow.com/kannada/breaking-news-cm-bommai-hits-back-at-siddaramaiah-over-siddaramaiahs-statement-says-modi-is-like-a-puppy/ ಸಿದ್ದೇಶ್ವರ ಶ್ರೀಗಳ  ಚಿತಾಭಸ್ಮವನ್ನು…

ಬಳ್ಳಾರಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಎದುರು ನಾಯಿಯಂತೆ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.…

ಬೆಂಗಳೂರು : ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ವಿಧಾನಸಭೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಇನ್ನೂ ಅಂತಿಮಗೊಂಡಿಲ್ಲ. ಈ ನಡುವೆ ಜನವರಿ 9 ಕ್ಕೆ ಸಿದ್ದರಾಮಯ್ಯ ಕೋಲಾರ…

ಮಂಗಳೂರು :  ರಸ್ತೆ ಗುಂಡಿ ಮುಚ್ಚುವ ಯೋಗ್ಯತೆ ಬಿಜೆಪಿಗೆ ಇಲ್ಲ  ಎಂದುಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ವಿವಾದಾತ್ಮಕ ಹೇಳಿಕೆಗೆ ಯು.ಟಿ ಖಾದರ್‌ ಪಂಚ್‌ ನೀಡಿದ್ದಾರೆ.  https://kannadanewsnow.com/kannada/big-news-quit-roads-drains-and-fight-against-love-jihad-kateel/…

ಹಾವೇರಿ : ಹಾವೇರಿ ನಗರದಲ್ಲಿ ಜನವರಿ 06, 07, ಮತ್ತು 08 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಹಾವೇರಿ ಜಿಲ್ಲೆಯಾದ್ಯಂತ ಎಲ್ಲಾ…

ಮಂಗಳೂರು :  ‘ರಸ್ತೆ, ಒಳಚರಂಡಿಯಂತಹ ಸಮಸ್ಯೆ ಬಿಟ್ಟು ಲವ್ ಜಿಹಾದ್‌‌ ಬಗ್ಗೆ ಯೋಜಿಸಿ, ಲವ್ ಜಿಹಾದ್‌‌ ತಡೆಯೋದಕ್ಕೆ ಮುಖ್ಯವಾಗಿ  ಭಾರತಿಯ ಜನತಾ ಪಕ್ಷ ಬೇಕು ‘  ಎಂದು…

ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜನತೆಗೆ ಸಿಹಿಸುದ್ದಿಯೊಂದು ಸಿಕ್ಕಿದ್ದು, ಚಿಕ್ಕಬಳ್ಳಾಪುರಕ್ಕೂ ಇನ್ಮುಂದೆ ಬಿಎಂಟಿಸಿ ಬಸ್ ಗಳು ಸಂಚಾರ ನಡೆಸಲಿವೆ. https://kannadanewsnow.com/kannada/the-people-of-hubballi-are-in-a-power-shock-power-cut-in-these-areas-from-january-5-to-january-14/ ಚಿಕ್ಕಬಳ್ಳಾಪುರ ಜಿಲ್ಲೆಯ ಜನತೆಗೆ ಬಹುನಿರೀಕ್ಷಿತ ಬೇಡಿಕೆಯಾಗಿದ್ದ ಬಿಎಂಟಿಸಿ…

ನವದೆಹಲಿ: ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 175 ಹೊಸ ಕೋವಿಡ್ -19 ಪ್ರಕರಣಗಳು ದಾಖಲಾಗಿದ್ದು, ಸಕ್ರಿಯ ಸಂಖ್ಯೆ 2,570 ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ…

ಬೆಂಗಳೂರು :  ರಾಹುಲ್‌ ಗಾಂಧಿ ನೇತೃತ್ವದ ಭಾರತ್ ಜೊಡೋ ಯಾತ್ರೆಯಲ್ಲಿ ಭಾಗವಹಿಸಬೇಕಾಗಿದ್ದ ಪ್ರಿಯಾಂಕಾ ಗಾಂಧಿ ಅವರು , ‘ನಾ ನಾಯಕಿ’ ಮಹಿಳಾ ಕಾಂಗ್ರೆಸ್ ಸಮಾವೇಶದಲ್ಲಿ ಪಾಲ್ಗೊಳ್ಳಲು  ಕರ್ನಾಟಕಕ್ಕೆ…

ಹುಬ್ಬಳ್ಳಿ :  ನಗರದ ಜನತೆ ವಿದ್ಯುತ್‌ ಶಾಕ್‌  ಎದುರಾಗಿದ್ದು, ಫೀಡರ್‌ಗಳ ತುರ್ತು ನಿರ್ವಹಣಾ ಕಾರ್ಯ ನಿರ್ವಹಣೆ ಹಿನ್ನೆಲೆ.5 ರಿಂದ ಜ.14 ರವರೆಗೆ ಕೆಲವು ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ.…