Browsing: Uncategorized

ಹಾವೇರಿ: ನಗರದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಡೆಯುತ್ತಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ವೇಳೆ ಮಾತನಾಡಿದ…

ಬೆಂಗಳೂರು :  PSI ನೇಮಕಾತಿ ಹಗರಣದ ಆರೋಪಿಗಳಿಗೆ ಜಾಮೀನು ನೀಡಿದ ವಿಚಾರಕ್ಕೆ ಕಾಂಗ್ರೆಸ್ ಗರಂ ಆಗಿದೆ. ಪ್ರಭಾವಿಗಳನ್ನು ರಕ್ಷಿಸುವ ಸಲುವಾಗಿ PSI ಹಗರಣದ ತನಿಖೆ ಕೆಲವೇ ಜನರ…

ದಕ್ಷಿಣಕನ್ನಡ  : ಇನ್‌ಸ್ಟಾಗ್ರಾಂನಲ್ಲಿ ಪರಿಚಯಗೊಂಡ  ಹಿಂದೂ ಯುವತಿಯನ್ನ ಅನ್ಯಕೋಮಿನ ಯುವಕನೊಬ್ಬ ಭೇಟಿಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/cold-wave-turns-deadlier-in-kanpur-25-dead-in-a-day-due-to-heart-attack-and-brain-stroke-deets-here/ ಇನ್ ಸ್ಟಾಗ್ರಾಂ ಮೂಲಕ ಇಬ್ಬರಿಗೂ ಪರಿಚಯವಾಗಿದ್ದು,…

ಮೈಸೂರು: ಸಿಎಂ ಬಸವರಾಜ ಬೊಮ್ಮಾಯಿ ನಾಯಿ ಮರಿ ಹೋಲಿಸಿದ ವಿಚಾರವಾಗಿ ಶಾಸಕ ಜಿ.ಟಿ ದೇವೇಗೌಡ ಪ್ರತಿಕ್ರಿಯೆ ನೀಡಿದ್ದಾರೆ. https://kannadanewsnow.com/kannada/number-of-devotees-who-have-not-stopped-even-after-4-days-of-siddeshwara-swamijis-demise-people-who-came-for-darshan-on-the-full-moon-background-of-banada/ ನಾಯಿಗೆ ನಾರಾಯಣಸ್ವಾಮಿ ಎಂದು ಹೇಳುತ್ತಾರೆ. ನಮ್ಮ ಆದಿಚುಂಚನಗಿರಿ…

ಬೆಂಗಳೂರು : ವಿಧಾನಸೌಧದಲ್ಲೇ ಲಂಚ ನಡೆಯುತ್ತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ವಿಧಾನಸೌಧದಲ್ಲಿ ಹಣ ಸಿಕ್ಕಿರುವ…

ಕೊಪ್ಪಳ : ಹೊಸ ಪಕ್ಷ ಘೋಷಣೆ ಮಾಡಿದ ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿಗೆ ಆರಂಭದಲ್ಲೇ ಬಿಗ್ ಶಾಕ್ ಎದುರಾಗಿದ್ದು, ರೆಡ್ಡಿಯ ಸಾಮಾಜಿಕ ಜಾಲತಾಣದಲ್ಲಿ ಎಲ್ಲಾ ಖಾತೆಗಳನ್ನು…

ವಿಜಯಪುರ: ಜ್ಞಾನಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ನಿಧನ ಹೊಂದಿ ನಾಲ್ಕು ದಿನ ಕಳೆದರೂ ಜ್ಞಾನಯೋಗಾಶ್ರಮಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತಿಲ್ಲ. ದಿನದಿಂದ ದಿನಕ್ಕೆ ಭಕ್ತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.…

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಡಿ ಮೀಸಲಾತಿ ನೀಡುವುದಾಗಿ ರಾಜ್ಯ ಸರ್ಕಾರ ಇತ್ತೀಚೆಗೆ ಹೇಳಿತ್ತು.  ಇದೀಗ ಪಂಚಮಸಾಲಿಯನ್ನು 2ಎ ಪ್ರವರ್ಗಕ್ಕೇ ಸೇರಿಸುವಂತೆ ಪಂಚಮಸಾಲಿ ಬಿಗಿ ಪಟ್ಟು…

ಬೆಂಗಳೂರು :  ಬೆಂಗಳೂರಿನ  ಪ್ರಸಿದ್ಧ ವೆಂಕಟೇಶ್ವರ ದೇಗುಲದಲ್ಲಿ ಮಹಿಳೆಯೊಬ್ಬರು ಸ್ನಾನ ಮಾಡದೇ ಬಂದ ಕಾರಣಕ್ಕೆ ಜುಟ್ಟು ಹಿಡಿದು ಹೊರಗೆ ತಳ್ಳಿದ ನೀಚಕೃತ್ಯ  ಬೆಳಕಿಗೆ ಬಂದಿದೆ.  https://kannadanewsnow.com/kannada/siddhu-has-a-habit-of-hurting-religious-sentiments-siddaramaiah-slams-bjp-through-tweet/ ಡಿಸೆಂಬರ್…

ಕಲಬುರಗಿ: ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ ರಾಜ್ಯ ಅನ್ನೋ ಬಿರುದು ಸಿಕ್ಕಿದೆ ಎಂದು ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ. https://kannadanewsnow.com/kannada/construction-of-ram-temple-at-ramdevara-betta-dc-asked-to-submit-official-proposal/ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದ್ರೆ…