BIG NEWS: ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಪ್ರಾಯೋಗಿಕ ‘ಕಾವೇರಿ ಆರತಿ’ ಆರಂಭ?

ವಾರಣಾಸಿ: ಗಂಗಾರತಿ ಮಾದರಿಯಲ್ಲಿಯೇ ಕರ್ನಾಟಕದಲ್ಲಿ ಕಾವೇರಿ ಆರತಿ ಮಾಡಲು ಮುಂದಾಗಿರುವ ರಾಜ್ಯ ಸರಕಾರ ಈ ಸಂಬಂಧ ಪರಿಶೀಲನೆ ನಡೆಸಲು ಮತ್ತೊಂದು ನಿಯೋಗದ ಭೇಟಿ ಅಗತ್ಯವಿದ್ದು, ಶೀಘ್ರದಲ್ಲಿಯೇ ಮತ್ತೊಮ್ಮೆ ಅಧಿಕಾರಿಗಳು ಭೇಟಿ ನೀಡಲು ತೀರ್ಮಾನಿಸಿದ್ದಾರೆ. ಮಂಡ್ಯ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಂಡ್ಯ, ಮೈಸೂರು ಭಾಗದ ಶಾಸಕರು, ವಿಧಾನಪರಿಷತ್‌ ಸದಸ್ಯರು, ಕಾವೇರಿ ಅಭಿವೃದ್ಧಿ ನಿಗಮದ ಹಿರಿಯ ಅಧಿಕಾರಿಗಳು ಮೂರು ದಿನಗಳ ಕಾಲ ಹರಿದ್ವಾರ ಹಾಗೂ ಕಾಶಿಗೆ ಭೇಟಿ ನೀಡಿ ಅಧ್ಯಯನ ನಡೆಸಿತು. ಈ ವೇಳೆ ಗಂಗಾರತಿ ಟ್ರಸ್‌್ಟ ಸದಸ್ಯರೊಂದಿಗೆ ಚರ್ಚಿಸಿದರು. … Continue reading BIG NEWS: ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಪ್ರಾಯೋಗಿಕ ‘ಕಾವೇರಿ ಆರತಿ’ ಆರಂಭ?