ಕಾವೇರಿ ನದಿಗೆ ಕಾವೇರಿ ಆರತಿ ವಿಚಾರ: ಶಾಸಕ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಅಭಿನಂದನೆ

ಮಂಡ್ಯ: ಜಿಲ್ಲೆಯ ಕಾವೇರಿ ನದಿಗೆ ರಾಜ್ಯ ಸರ್ಕಾರದಿಂದ ಗಂಗಾ ಆರತಿ ಮಾದರಿಯಲ್ಲೇ ಕಾವೇರಿ ಆರತಿ ಮಾಡಲು ನಿರ್ಧರಿಸಿತ್ತು. ಈ ವಿಚಾರಕ್ಕಾಗಿ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಇಂದು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವಂತ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ ಎಂದು ಹೇಳಿರುವ ಮಾತು ಅಕ್ಷರಶಃ ಸತ್ಯ. ಕಾವೇರಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಕೋಟ್ಯಂತರ ಜನರ ಬದುಕನ್ನು ಕಟ್ಟಿಕೊಳ್ಳಲಿಕ್ಕೆ ಸಹಾಯವನ್ನು ಮಾಡಿದೆ ಎಂದಿದ್ದಾರೆ. ಪ್ರವಾಸೋದ್ಯಮ … Continue reading ಕಾವೇರಿ ನದಿಗೆ ಕಾವೇರಿ ಆರತಿ ವಿಚಾರ: ಶಾಸಕ ದಿನೇಶ್ ಗೂಳಿಗೌಡ ಸರ್ಕಾರಕ್ಕೆ ಅಭಿನಂದನೆ