Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ ನಿಗದಿ: ನಾಳೆಯಿಂದ ಮೂರು ದಿನ ಬೀಜಿಂಗ್‌ನಲ್ಲಿ ವಾಸ್ತವ್ಯ; ಇರಾನ್ ಬಿಕ್ಕಟ್ಟು ಮತ್ತು ವ್ಯಾಪಾರ ಸಮರಕ್ಕೆ ಸಿಗುತ್ತಾ ಪರಿಹಾರ?

ಅಸ್ಸಾಂನಲ್ಲಿ ‘ಹಿಮಂತ’ ಪರ್ವ-2: ಇಂದು ಎರಡನೇ ಬಾರಿಗೆ ಸಿಎಂ ಆಗಿ ಶರ್ಮಾ ಪ್ರಮಾಣ ವಚನ; ಪ್ರಧಾನಿ ಮೋದಿ ಸೇರಿದಂತೆ ದಿಗ್ಗಜರ ದಂಡು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ‘ಕಾವೇರಿ ಆರತಿ’ ಆರಂಭ: ಐದು ದಿನ ಪ್ರಾಯೋಗಿಕವಾಗಿ ಆಚರಣೆ | Kaveri Aarti
KARNATAKA

ನಾಳೆಯಿಂದ ಶ್ರೀರಂಗಪಟ್ಟಣದಲ್ಲಿ ‘ಕಾವೇರಿ ಆರತಿ’ ಆರಂಭ: ಐದು ದಿನ ಪ್ರಾಯೋಗಿಕವಾಗಿ ಆಚರಣೆ | Kaveri Aarti

By ವಸಂತ ಬಿ ಈಶ್ವರಗೆರೆ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಉತ್ತರ ಭಾರತದ ಗಂಗಾ ಆರತಿ ಮಾದರಿಯಲ್ಲೇ ಕಾವೇರಿ ನದಿಗೂ ಅಕ್ಟೋಬರ್.3ರ ನಾಳೆಯಿಂದ 7ರವರೆಗೆ ಐದು ದಿನಗಳ ಕಾಲ ಪ್ರಾಯೋಗಿಕವಾಗಿ ಆರತಿ ಕಾರ್ಯಕ್ರಮ ನಡೆಯಲಿದೆ.

ಈ ಬಗ್ಗೆ ಶಾಸಕ ಎ.ಬಿ ರಮೇಶ ಬಂಡಿಸಿದ್ದೇಗೌಡ ಮಾಹಿತಿ ಹಂಚಿಕೊಂಡಿದ್ದು, ದಸರೆ ನಿಮಿತ್ತ ಪ್ರಾಯೋಗಿಕವಾಗಿ ಶ್ರೀರಂಗಪಟ್ಟಣದಲ್ಲಿ ಕಾವೇರಿ ಆರತಿ ಆರಂಭಿಸಲಾಗುವುದು. ಮುಂದಿನ ದಿನಗಳಲ್ಲಿ ನಿಗದಿತ ಸ್ಥಳ ಗುರುತಿಸಿ, ನಿರಂತರವಾಗಿ ಕಾವೇರಿ ಆರತಿ ಮಾಡುವ ಸಂಬಂಧ ಯೋಜನೆ ರೂಪಿಸಲಾಗುವುದು ಎಂದರು.

ಅಂದಹಾಗೇ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶ್ರೀರಂಗನಾಥ ಸ್ವಾಮಿ ದೇವಾಲಯ ಬಳಿ ಇರುವ ಕಾವೇರಿ ನದಿ ಸ್ನಾನಘಟ್ಟ ಸ್ಥಳವನ್ನು ಶಾಸಕ ರಮೇಶ್ ಬಂಡಿಸಿದ್ದೇಗೌಡ, ಅದ್ವೈತ ವಾಚಸ್ಪತಿ ಡಾ ಭಾನುಪ್ರಕಾಶ್ ಶರ್ಮ ಜೊತೆಗೂಡಿ ಸ್ಥಳ ಪರಿಶೀಲನೆ ನಡೆಸಿದರು. ಮುಂದಿನ ಸ್ಥಳ ಗುರುತಿಸವವರೆಗೂ ಅದೇ ಸ್ಥಳದಲ್ಲಿ ವಾರದಲ್ಲಿ ಎರಡು ದಿನ ಶ್ರೀರಂಗಪಟ್ಟಣ ದಸರಾ ಆರಂಭಕ್ಕೂ ಒಂದು ದಿನ ಮುಂಚಿತವಾಗಿ ಆ.3ರಿಂದ ಕಾವೇರಿ ಆರತಿ ನಡೆಸುವಂತೆ ಸೂಚಿಸಿದ್ದಾರೆ.

ಈಗಾಗಲೇ ಹರಿದ್ವಾರ ಹಾಗೂ ಕಾಶಿ ಮಾದರಿಯಲ್ಲೇ ಸೂರ್ಯೋದಯ ಹಾಗೂ ಸೂರ್ಯಾಸ್ತ ಸಮಯದಲ್ಲಿ ನಡೆಯುವ ಗಂಗಾರತಿ ಮಾದರಿಯಲ್ಲೇ ಕಾವೇರಿ ನದಿಗೂ ಆರತಿ ನಡೆಸುವ ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ, ಸ್ಥಳೀಯ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಎಂಎಲ್ಸಿ ದಿನೇಶ್ ಗೂಳಿಗೌಡ ಸೇರಿದಂತೆ ಅನೇಕ ನಾಯಕರು ಹರಿದ್ವಾರ, ವಾರಣಾಸಿಗೆ ಭೇಟಿ ನೀಡಿ, ಪರಿಶೀಲಿಸಿತ್ತು.

Share. Facebook Twitter LinkedIn WhatsApp Email

Related Posts

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

1 Min Read

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

1 Min Read

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

1 Min Read
Recent News

ಡೊನಾಲ್ಡ್ ಟ್ರಂಪ್ ಚೀನಾ ಪ್ರವಾಸ ನಿಗದಿ: ನಾಳೆಯಿಂದ ಮೂರು ದಿನ ಬೀಜಿಂಗ್‌ನಲ್ಲಿ ವಾಸ್ತವ್ಯ; ಇರಾನ್ ಬಿಕ್ಕಟ್ಟು ಮತ್ತು ವ್ಯಾಪಾರ ಸಮರಕ್ಕೆ ಸಿಗುತ್ತಾ ಪರಿಹಾರ?

ಅಸ್ಸಾಂನಲ್ಲಿ ‘ಹಿಮಂತ’ ಪರ್ವ-2: ಇಂದು ಎರಡನೇ ಬಾರಿಗೆ ಸಿಎಂ ಆಗಿ ಶರ್ಮಾ ಪ್ರಮಾಣ ವಚನ; ಪ್ರಧಾನಿ ಮೋದಿ ಸೇರಿದಂತೆ ದಿಗ್ಗಜರ ದಂಡು!

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

State News
KARNATAKA

Alcohol price Hike : ಮದ್ಯ ಪ್ರಿಯರಿಗೆ ಶಾಕ್ : ರಾಜ್ಯದಲ್ಲಿ ಹೊಸ ಅಬಕಾರಿ ನೀತಿ ಜಾರಿ, ಈ ಬ್ರ್ಯಾಂಡ್ `ಎಣ್ಣೆ’ ಬೆಲೆ ಏರಿಕೆ

By kannadanewsnow57 KARNATAKA 1 Min Read

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಮದ್ಯದ ಮೇಲಿನ ತೆರಿಗೆ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತಂದಿದ್ದು, ಸೋಮವಾರದಿಂದ ಹೊಸ ಅಬಕಾರಿ ನೀತಿಯನ್ನು…

Rain Alert : ರಾಜ್ಯಾದ್ಯಂತ ಮುಂದಿನ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಗುಡುಗು-ಸಿಡಿಲಿನ ಆರ್ಭಟಕ್ಕೆ ಭೂಮಿ ತಲ್ಲಣ: ಕೋಡಿಶ್ರೀಗಳ ಸ್ಪೋಟಕ ಭವಿಷ್ಯವಾಣಿ

ರಾಜ್ಯದ ಜನತೆ ಗಮನಕ್ಕೆ : ಕರ್ನಾಟಕದ ಎಲ್ಲಾ ಜಿಲ್ಲೆಗಳ `SP’ಗಳ ದೂರವಾಣಿ ಸಂಖ್ಯೆ ಇಲ್ಲಿದೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.