ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.28 ರಷ್ಟು ನೀರಿನ ಕೊರತೆ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಕಾವೇರಿ ಜಲಾನಯನದ ಪ್ರಮುಖ ಅಣೆಕಟ್ಟುಗಳಲ್ಲಿ ಸರಾಸರಿ ಶೇ. 62 ರಷ್ಟು ಮಾತ್ರ ನೀರಿನ ಲಭ್ಯತೆಯಿದೆ. ಸುಮಾರು 19 ಟಿಎಂಸಿಯಷ್ಟು ನೀರಿನ ಕೊರತೆ ಅಂದರೆ ಶೇ. 28 ರಷ್ಟು ನೀರಿನ ಕೊರತೆ ಕಂಡುಬಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನೀರಿನ ವಿಚಾರವಾಗಿ ನಡೆದ ಸಭೆಯ ನಂತರ ನಡೆದ ಮಾಧ್ಯಮಗೋಷ್ಠಿ ಹಾಗೂ ಇಂದಿರಾಗಾಂಧಿ ಭವನದಲ್ಲಿ ಮಾತನಾಡಿದ ಅವರು “ಹಾರಂಗಿ ಶೇ.73, ಹೇಮಾವತಿ ಶೇ.55, ಕೆ.ಆರ್.ಎಸ್ … Continue reading ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.28 ರಷ್ಟು ನೀರಿನ ಕೊರತೆ ಇದೆ: ಡಿಸಿಎಂ ಡಿ.ಕೆ.ಶಿವಕುಮಾರ್