BIG NEWS: ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಜೀವನದಿ ಕಾವೇರಿ ನದಿಗೆ ಒಳಚರಂಡಿ ನೀರು, ಘನ ತ್ಯಾಜ್ಯ, ಕೈಗಾರಿಕ ತ್ಯಾಜ್ಯ ಹಾಗೂ ಇತರೆ ಸ್ವರೂಪದ ಮಲಿನಕಾರಕಗಳು ಸೇರ್ಪಡೆಗೊಂಡು ನೀರು ಕಲುಷಿತವಾಗಿ ನೈಸರ್ಗಿಕ ಗುಣ ಕಳೆದುಕೊಂಡು ಮಾಲಿನ್ಯ ಉಂಟಾಗುತ್ತಿರುವುದನ್ನು ಹಾಗೂ ಹಾಗೂ ನಾಗರಿಕರು ಮತ್ತು ಜಲಚರಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವುದರ ಬಗ್ಗೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಪತ್ರ ಬರೆದು ಸರ್ಕಾರದ ಗಮನ ಸೆಳೆದ ಬೆನ್ನಲ್ಲೇ ಪೂರಕ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ, ತುರ್ತು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಸಂಬಂಧಪಟ್ಟ ಇಲಾಖೆಗಳ ತಜ್ಞರನ್ನೊಳಗೊಂಡ ಸಮಿತಿಯನ್ನು … Continue reading BIG NEWS: ಕಾವೇರಿ ನದಿಗೆ ಕಲುಷಿತ ನೀರು: ಅಧ್ಯಯನಕ್ಕೆ ಸಮಿತಿ ರಚಿಸಿ ರಾಜ್ಯ ಸರ್ಕಾರ ಆದೇಶ