• STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Facebook Twitter Instagram
Kannada | Kannada News | Karnataka News | India NewsKannada | Kannada News | Karnataka News | India News
  • STATE
  • KARNATAKA
  • INDIA
  • WORLD
  • SPORTS
    • CRICKET
  • FILM
    • SANDALWOOD
  • LIFE STYLE
  • BUSINESS
  • JOBS
Home»KARNATAKA»ಕಾವೇರಿ ನೀರು ಹಂಚಿಕೆ ವಿಚಾರ : ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದೆ ಸುಮಲತಾ
KARNATAKA

ಕಾವೇರಿ ನೀರು ಹಂಚಿಕೆ ವಿಚಾರ : ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಂಸದೆ ಸುಮಲತಾ

By kannadanewsnow05September 18, 9:03 pm

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ನಿರಂತರವಾಗಿ ಬಿಡಲಾಗುತ್ತಿದೆ. ಇದರಿಂದ ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿದೆ. ಈ ಕುರಿತು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿರುವುದಾಗಿ ಸಂಸದೆ ಸುಮಲತಾ ಅಂಬರೀಶ್ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ಅವರು, ದೆಹಲಿಯಲ್ಲಿ ಇಂದು ಜಲಶಕ್ತಿ ಸಚಿವರಾದ ಗಜೇಂದ್ರ ಸಿಂಗ್ ಶಿಕಾವತ್ ಅವರನ್ನು ಭೇಟಿ ಮಾಡಿ ವಿವರಿಸಿದ್ದೇನೆ. ಆಯಾ ರಾಜ್ಯಗಳ ಜಂಟಿ ಸಮಿತಿಯನ್ನು ರಚಿಸುವುದಾಗಿ ಮತ್ತು ಮುಂದಿನ ವಾರದಲ್ಲೇ ಸಮೀಕ್ಷೆ ನಡೆಸುವುದಾಗಿ, ನಮ್ಮ ರೈತರ ಪರವಾಗಿ ನಿಂತುಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನೂ ಬಗೆಹರಿಸುವುದಾಗಿ ಅವರು ಭರವಸೆ ಕೊಟ್ಟಿದ್ದಾರೆ. ಆದಷ್ಟು ಬೇಗ ಭರವಸೆ ಈಡೇರುತ್ತದೆ ಎನ್ನುವ ವಿಶ್ವಾಸ ನನ್ನದು ಎಂದು ಹೇಳಿದ್ದಾರೆ.

ರಾಜ್ಯ ಸರ್ಕಾರ ಕೂಡ ಮಾನ್ಯ ಕೇಂದ್ರ ಸಚಿವರನ್ನು ಮತ್ತು ಸಂಬಂಧಿಸಿದ ಪ್ರಾಧಿಕಾರದ ಅಧ್ಯಕ್ಷರನ್ನು ಖುದ್ದಾಗಿ ಭೇಟಿ ಮಾಡಿ, ಭೀಕರವಾಗಿರುವ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿ. ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ನಾವೆಲ್ಲರೂ ನಮ್ಮ ರೈತರ ಪರವಾಗಿ ನಿಲ್ಲೋಣ ಎಂದು ಹೇಳಿದ್ದಾರೆ.

ಈ ನಡುವೆ ಮಂಡ್ಯ ರೈತರ ಜೀವನಾಡಿ ಆಗಿರುವ ಕಾವೇರಿಯಿಂದ ನಿರಂತರವಾಗಿ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ. ಮಂಡ್ಯ ಭಾಗದ ರೈತರ ಪರಿಸ್ಥಿತಿ ಚಿಂತಾಜನಕವಾಗಿರುವಾಗ ಮತ್ತೆ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ಸ್ ನೀರು ಬಿಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹೇಳಿದ್ದು ನಿಜಕ್ಕೂ ಆಘಾತಕಾರಿ ಬೆಳವಣಿಗೆ ಎಂದು ಹೇಳಿದ್ದಾರೆ.

blank
Share. Facebook Twitter LinkedIn WhatsApp Email

Related Posts

ಸಿದ್ದರಾಮಯ್ಯ ಅವರನ್ನು CM ಸ್ಥಾನದಿಂದ ಇಳಿಸಲು DKS ಷಡ್ಯಂತ್ರ ಮಾಡ್ತಿದ್ದಾರೆ: BJP ಶಾಸಕ ಯತ್ನಾಳ್ ಹೊಸ ಬಾಂಬ್

October 03, 9:15 pm

BREAKING: ಕಾಂಗ್ರೆಸ್ ನಾಯಕರಿಗೆ ಬಿಗ್ ರಿಲೀಫ್: ಕೋವಿಡ್ ನಿಯಮ ಉಲ್ಲಂಘಿಸಿ ಪಾದಯಾತ್ರೆ ಕೇಸ್ ಹೈಕೋರ್ಟ್ ರದ್ದು

October 03, 8:44 pm

BREAKING: ಅ.5ರಂದು ಮಹತ್ವದ ಸಚಿವ ಸಂಪುಟ ಉಪಸಮಿತಿ ಸಭೆ ನಿಗದಿ: ರಾಜ್ಯದ ಇತರೆ ತಾಲೂಕುಗಳನ್ನು ಬರಪೀಡಿತ ಘೋಷಣೆ ಸಾಧ್ಯತೆ

October 03, 7:17 pm
Recent News
blank

BREAKING : ಐಸಿಸಿ ಏಕದಿನ ವಿಶ್ವಕಪ್ ‘ಜಾಗತಿಕ ರಾಯಭಾರಿ’ಯಾಗಿ ‘ಸಚಿನ್ ತೆಂಡೂಲ್ಕರ್’ ನೇಮಕ

October 03, 9:28 pm
blank

ಸಿದ್ದರಾಮಯ್ಯ ಅವರನ್ನು CM ಸ್ಥಾನದಿಂದ ಇಳಿಸಲು DKS ಷಡ್ಯಂತ್ರ ಮಾಡ್ತಿದ್ದಾರೆ: BJP ಶಾಸಕ ಯತ್ನಾಳ್ ಹೊಸ ಬಾಂಬ್

October 03, 9:15 pm
blank

‘ನಿಮ್ಮ ಕೆಲಸ ಪಾರದರ್ಶಕ ಮತ್ತು ನ್ಯಾಯಯುತವಾಗಿರಿ, ಸೇಡಿನ ಮನೋಭಾವ ಬೇಡ’ : ‘ED’ಗೆ ಸುಪ್ರೀಂಕೋರ್ಟ್ ಸಲಹೆ

October 03, 9:08 pm
blank

BREAKING: ಭಯೋತ್ಪಾದನಾ ನಿಗ್ರಹ ಪ್ರಕರಣದಲ್ಲಿ ‘ನ್ಯೂಸ್ ಕ್ಲಿಕ್ ಸಂಸ್ಥಾಪಕ ಪ್ರಬೀರ್ ಪುರ್ಕಾಯಸ್ಥ’ ಬಂಧನ | Prabir Purkayastha

October 03, 8:50 pm
State News
don't tick

ಕೆನಡಾದಿಂದ ಅಮೆರಿಕ ಪ್ರವೇಶಿಸಲು ಯತ್ನಿಸುತ್ತಿದ್ದ 5 ಮಂದಿ ಭಾರತೀಯರು ಸೇರಿ 8 ಮಂದಿ ಸಾವು

By KNN IT TEAMApril 01, 9:03 am0

ನ್ಯೂಯಾರ್ಕ್‌: ಕೆನಡಾ-ಅಮೆರಿಕ ಗಡಿ ಬಳಿಯ ಸೇಂಟ್ ಲಾರೆನ್ಸ್ ನದಿಯ ದಡದಲ್ಲಿ ಅಕ್ರಮವಾಗಿ ಅಮೆರಿಕ ಪ್ರವೇಶಿಸಲು ಯತ್ನಿಸಿದ ಇಬ್ಬರು ಮಕ್ಕಳು ಸೇರಿದಂತೆ…

blank

BIGG NEWS : ಇಂದು ವಿಶ್ವ ವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ : ಸಂಪ್ರದಾಯದಂತೆ ವಿಶೇಷ ಪೂಜೆ ಸಲ್ಲಿಕೆ

April 01, 8:57 am
blank

BIGG NEWS : `SSLC’ ಪರೀಕ್ಷೆ : ಹಾಜರಾತಿ ಕೊರತೆಯಿಂದ 27 ಸಾವಿರ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು!

April 01, 8:23 am
blank

BIGG NEWS : ಹೊಸಕೋಟೆಯ ಮೇಡಹಳ್ಳಿಯಲ್ಲಿ ಅಗ್ನಿ ದುರಂತ : ಚಿಕಿತ್ಸೆ ಫಲಿಸದೇ 7 ಕಾರ್ಮಿಕರು ಸಾವು!

April 01, 8:06 am
blank

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • State
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US
blank blank blank blank

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

Copyright © 2023 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.