‘CBI’ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ : ಸಚಿವ R.ಅಶೋಕ್ 

ಬೆಳಗಾವಿ :  ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ. ಈ ಹಿಂದೆ ಜನಾರ್ಧನರೆಡ್ಡಿ, ಕೇಂದ್ರದ ಮಾಜಿ ಸಚಿವ ಸಿದ್ಧೇಶ್ವರ್ ನಿವಾಸದ ಮೇಲೂ ಆದಾಯ ತೆರಿಗೆ ದಾಳಿ ನಡೆಸಿತ್ತು ಎಂದು ಸಚಿವ ಆರ್ ಅಶೋಕ್ ಹೇಳಿದರು.  ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡಿ.ಕೆ. ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ನಡೆದಿರುವ ಸಿಬಿಐ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ, ಈ ಹಿಂದೆ ಜನಾರ್ಧನರೆಡ್ಡಿ, ಕೇಂದ್ರದ ಮಾಜಿ ಸಚಿವ ಸಿದ್ಧೇಶ್ವರ್ ನಿವಾಸದ ಮೇಲೂ ಆದಾಯ ತೆರಿಗೆ ದಾಳಿ ಆಗಿತ್ತು. ಆಗ … Continue reading ‘CBI’ ದಾಳಿಗೂ ಬಿಜೆಪಿಗೂ ಸಂಬಂಧವಿಲ್ಲ : ಸಚಿವ R.ಅಶೋಕ್