ಡಿಕೆಶಿ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರ: ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಲ್ಲ – ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ: ಬಿಜೆಪಿಯಿಂದ ಅಧಿಕಾರ ದುರ್ಬಳಕೆ ಮಾಡಿಕೊಂಡು ಡಿ.ಕೆ ಶಿವಕುಮಾರ್ ಶಿಕ್ಷಣ ಸಂಸ್ಥೆಯ ಮೇಲೆ ಸಿಬಿಐ ದಾಳಿ ನಡೆಸಿಲ್ಲ. ಬದಲಾಗಿ ಇದು ಕೆಲವೊಮ್ಮೆ ರೊಟೀನ್ ನಡೆಯುತ್ತದೆ ಎಂಬುದಾಗಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಡಿಕೆಶಿ ಶಿಕ್ಷಣ ಸಂಸ್ಥೆಯ ಮೇಲೆ ಸಿಬಿಐ ದಾಳಿ ವಿಚಾರವಾಗಿ ಮಾತನಾಡಿ, ಬಿಜೆಪಿ ಅಧಿಕಾರ ದುರ್ಬಳಕೆ ಆ ರೀತಿಯಲ್ಲಿ ಇಲ್ಲ. ಕೆಲ ಸಮಯದಲ್ಲಿ ಪೊಲಿಟೀಶಿಯನ್ ರಾಜಕಾರಣ ಮಾತ್ರವಲ್ಲದೆ, ಬಿಸಿನೆಸ್ ಕೂಡ ಮಾಡುತ್ತಾರೆ. ಸಿಬಿಐ ದಾಳಿ ಕೆಲವೊಮ್ಮೆ ರೊಟೀನ್ ನಡೆಯುತ್ತದೆ. ಕಾನೂನು ಹೋರಾಟ ನಡೆಯುತ್ತದೆ. ಅವರಿಗೆ ಒಳ್ಳೆಯದಾಗಲಿ … Continue reading ಡಿಕೆಶಿ ಶಿಕ್ಷಣ ಸಂಸ್ಥೆ ಮೇಲೆ ಸಿಬಿಐ ದಾಳಿ ವಿಚಾರ: ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಲ್ಲ – ಬಾಲಚಂದ್ರ ಜಾರಕಿಹೊಳಿ