ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿ ಬಿಜೆಪಿ ಹಾಗೂ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೆಸರು ಕೆಡಿಸಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನನಗೆ ಕೋಟಿ ಆಫರ್ ನೀಡಿದ್ದರು ಎಂದು ವಕೀಲ ದೇವರಾಜೇಗೌಡ ಗಂಭೀರವಾದ ಆರೋಪ ಮಾಡಿದ್ದರು. ಈಗ ಇವರ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಟ್ವೀಟ್ ನಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
1) ಡಿಸಿಎಂ ಡಿ.ಕೆ.ಶಿವಕುಮಾರ್
2) ಕೃಷಿ ಸಚಿವ ಚೆಲುವರಾಯಸ್ವಾಮಿ
3) ಕಂದಾಯ ಸಚಿವ ಕೃಷ್ಣಭೈರೇಗೌಡ
4) IT BT ಸಚಿವ ಪ್ರಿಯಾಂಕ್ ಖರ್ಗೆ
5) ಇನ್ನೂ ಒಬ್ಬ ಸಚಿವ + ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ
ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ? ಪ್ರಧಾನಿಗಳಾದ ಮಾನ್ಯ ಶ್ರೀ ನರೇಂದ್ರಮೋದಿ ಅವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಶ್ರೀ HD ಕುಮಾರಸ್ವಾಮಿ ಅವರಿಗೆ ಕೆಟ್ಟ ಹೆಸರು ತರುವುದು. ಈ ಸಂಚು ಸಾಕಾರಗೊಳಿಸಲು CDಶಿವಕುಮಾರ್ ಸಾಹೇಬರು ವಕೀಲರಾದ ಶ್ರೀ ದೇವರಾಜೇಗೌಡರಿಗೆ ಆಫರ್ ಮಾಡಿದ ಮೊತ್ತ ಬರೋಬ್ಬರಿ ₹100 ಕೋಟಿ! ಎಂದು ದೇವರಾಜೇಗೌಡ ಹೇಳಿಕೆಯನ್ನ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದೆ.
CDಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್!!
1.ಡಿಸಿಎಂ ಡಿ.ಕೆ.ಶಿವಕುಮಾರ್
2.ಕೃಷಿ ಸಚಿವ ಚೆಲುವರಾಯಸ್ವಾಮಿ
3.ಕಂದಾಯ ಸಚಿವ ಕೃಷ್ಣಭೈರೇಗೌಡ
4. IT BT ಸಚಿವ ಪ್ರಿಯಾಂಕ್ ಖರ್ಗೆ
+
ಇನ್ನೂ ಒಬ್ಬ ಸಚಿವ
+
ಮಾಜಿ ಸಂಸದ ಎಲ್.ಆರ್.ಶಿವರಾಮೇಗೌಡ•ಇವರೆಲ್ಲರೂ ಹೂಡಿರುವ ಸಂಚು ಏನ್ ಗೊತ್ತಾ?
ಪ್ರಧಾನಿಗಳಾದ ಮಾನ್ಯ ಶ್ರೀ @narendramodi ಅವರು ಹಾಗೂ… pic.twitter.com/CE90BpqDh7— Janata Dal Secular (@JanataDal_S) May 17, 2024