ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ: ಬಿಜೆಪಿ ಜನಸ್ಪಂದನದ ವಿರುದ್ಧ ಕಾಂಗ್ರೆಸ್ ಕಿಡಿ

ಬೆಂಗಳೂರು: ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ. ತಮ್ಮದೇ ಸಹೋದ್ಯೋಗಿಯ ಸಾವು ಬಿಜೆಪಿಯ ಸಚಿವರಿಗೆ ನೋವು ತರಿಸಿಲ್ಲ. ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ. ಜನರ ಬಗ್ಗೆ ಇರಲಿ, ಕನಿಷ್ಠ ಸಚಿವರ ಬಗ್ಗೆಯೂ ‘ಸ್ಪಂದನೆ’ ಇಲ್ಲದಾಗಿದೆ ಬಿಜೆಪಿಗೆ ( BJP ) ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ( Karnataka Congress ), ಬಿಜೆಪಿ ವಿರುದ್ಧ ಕಿಡಿಕಾರಿದೆ. ಸಂಪುಟ ಸಚಿವರ ಸಾವಿನ ಮೂರು ದಿನದ ಶೋಕಾಚಾರಣೆ ಇನ್ನೂ ಮುಗಿದಿಲ್ಲ.ತಮ್ಮದೇ ಸಹೋದ್ಯೋಗಿಯ ಸಾವು … Continue reading ಶೋಕಾಚಾರಣೆ ಘೋಷಿಸಿ ಸಂಭ್ರಮಾಚರಣೆ ಮಾಡುತ್ತಿರುವುದು ನೈತಿಕ ಅದಃಪತನಕ್ಕೆ ಸಾಕ್ಷಿ: ಬಿಜೆಪಿ ಜನಸ್ಪಂದನದ ವಿರುದ್ಧ ಕಾಂಗ್ರೆಸ್ ಕಿಡಿ