Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾಲ್ಡೀವ್ಸ್ ಸ್ಪೀಕರ್ ಅಬ್ದುಲ್ಲಾ, ಮಾಜಿ ಅಧ್ಯಕ್ಷ ನಶೀದ್ ಭೇಟಿ ಮಾಡಿದ ಪ್ರಧಾನಿ ಮೋದಿ

26/07/2025 1:42 PM

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಕೇಂದ್ರ ಸರ್ಕಾರ’ ಹಳೇ ಚಾಳಿಯನ್ನೇ ಮುಂದುವರೆಸಿದೆ: ಶಾಸಕ ಕೆ.ಎಂ.ಉದಯ್ ಕಿಡಿ
KARNATAKA

‘ಕೇಂದ್ರ ಸರ್ಕಾರ’ ಹಳೇ ಚಾಳಿಯನ್ನೇ ಮುಂದುವರೆಸಿದೆ: ಶಾಸಕ ಕೆ.ಎಂ.ಉದಯ್ ಕಿಡಿ

By kannadanewsnow0924/07/2024 5:14 PM

ಮಂಡ್ಯ: ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಿಂದ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನೆ ಅನುಸರಿಸುತ್ತ ತನ್ನ ಹಳೇ ಚಾಳಿಯನ್ನೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಕೇಂದ್ರ ಬಜೆಟ್ ವಿಚಾರವಾಗಿ ಮದ್ದೂರು ಪಟ್ಟಣದಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್, ರಾಜ್ಯದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಬಹಳ ಗೌರವ ಇತ್ತು. ಈ ಬಾರಿಯಾದರೂ ರಾಜ್ಯಕ್ಕೆ ಹೆಚ್ಚಿನ ಯೋಜನೆ ಕೊಡ್ತಾರೆ ಅಂತಾ ಭಾವಿಸಿದ್ದೇವು. ಆದರೆ, ಅವರು ಗಮನ ಸೆಳೆದಿಲ್ಲ. ತಮ್ಮ ಸರ್ಕಾರ ಉಳಿಸಿಕೊಳ್ಳಲು ತಮ್ಮ ಮಿತ್ರ ಪಕ್ಷಗಳಾದ ಕೇವಲ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮಾತ್ರ ಗಮನ ಹರಿಸಿದ್ದಾರೆ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರಕ್ಕೆ ಇಡೀ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುವ ಎರಡನೇ ರಾಜ್ಯವಾಗಿದ್ದರೂ ಕರ್ನಾಟಕಕ್ಕೆ ಯಾವುದೇ ಹೊಸ ಯೋಜನೆಗಳನ್ನ ಕೊಟ್ಟಿಲ್ಲ. ಹಾಗೂ ನ್ಯಾಯ ಸಮ್ಮತವಾಗಿ ಜಿ.ಎಸ್.ಟಿ ಪಾಲನ್ನು ನೀಡದೇ ರಾಜ್ಯಕ್ಕೆ ದ್ರೋಹ ಎಸಗುತ್ತಿರುವುದು ಸರಿಯಲ್ಲ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಿಂದ 19 ಸಂಸದರ ಪೈಕಿ 5 ಮಂದಿ ಕೇಂದ್ರ ಸಚಿವರಿದ್ದರೂ ಸಹ ರಾಜ್ಯಕ್ಕೆ ಅನ್ಯಾಯವಾಗಿದ್ದರೂ ಧ್ವನಿ ಎತ್ತದೇ ಮೌನವಾಗಿರುವುದು ವಿಪರ್ಯಾಸದ ಸಂಗತಿಯಾಗಿದೆ.

ಜಿಲ್ಲೆಯ ಸಂಸದರು ಹಾಗೂ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆ ಹಾಗೂ ರಾಜ್ಯದ ಜನರ ನಿರೀಕ್ಷೆಗೂ ಮೀರಿ ಹೊಸ ಯೋಜನೆಗಳನ್ನು ತರಲು ಪ್ರಯತ್ನಿಸಬೇಕಿತ್ತು. ಆದರೆ,
ಹೊಸ ಯೋಜನೆ ಜಾರಿಗೆ ತರುವುದಿರಲಿ ಜಿಲ್ಲೆಯ ಹಲವು ಯೋಜನೆಗಳ ಬಗ್ಗೆ ಸಂಬಂಧಪಟ್ಟ ಸಚಿವರಿಗೆ ಮನವಿ ಮಾಡಿದ್ದರು ಸಹ ಬಜೆಟ್ ನಲ್ಲಿ ಅವುಗಳಿಗೆ ಮನ್ನಣೆ ಸಿಗದಿರುವುದು ಜಿಲ್ಲೆಯ ಜನರಿಗೆ ನಿರಾಸೆ ತಂದಂತಾಗಿದೆ ಎಂದರು.

ವರದಿ : ಗಿರೀಶ್ ರಾಜ್, ಮಂಡ್ಯ

BREAKING: ಇಂದಿನಿಂದ ‘ಸದನ’ದಲ್ಲೇ ಅಹೋರಾತ್ರಿ ಧರಣಿಗೆ ‘ಬಿಜೆಪಿ-ಜೆಡಿಎಸ್’ ನಿರ್ಧಾರ

ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ‘ಗ್ರಾಮಠಾಣ’ ಒಳಗಿನ, ಹೊರಗಿನ ‘ಆಸ್ತಿ ಅಳತೆ’ಗೆ ಅವಕಾಶ

 

Share. Facebook Twitter LinkedIn WhatsApp Email

Related Posts

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM1 Min Read

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM1 Min Read

GOOD NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : `ಕ್ಯಾನ್ಸರ್’ ಸೇರಿ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಿಗಲಿದೆ ಸಹಾಯಧನ.!

26/07/2025 1:28 PM1 Min Read
Recent News

ಮಾಲ್ಡೀವ್ಸ್ ಸ್ಪೀಕರ್ ಅಬ್ದುಲ್ಲಾ, ಮಾಜಿ ಅಧ್ಯಕ್ಷ ನಶೀದ್ ಭೇಟಿ ಮಾಡಿದ ಪ್ರಧಾನಿ ಮೋದಿ

26/07/2025 1:42 PM

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

26/07/2025 1:40 PM

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM

ಇಂದು ಮತ್ತೆ 24 ಸ್ಟಾರ್ ಲಿಂಕ್ ಉಪಗ್ರಹಗಳನ್ನು ಭೂಮಿಯ ಕಕ್ಷೆಗೆ ಸೇರಿಸಲಿದೆ ‘ಸ್ಪೇಸ್ ಎಕ್ಸ್’

26/07/2025 1:34 PM
State News
KARNATAKA

BREAKING : ಧರ್ಮಸ್ಥಳದಲ್ಲಿ `ಶವ ಹೂತಿಟ್ಟ ಕೇಸ್’ ತನಿಖೆ ಚುರುಕು : ‘SIT’ ಎದುರು ವಿಚಾರಣೆಗೆ ಹಾಜರಾದ ದೂರುದಾರ.!

By kannadanewsnow5726/07/2025 1:40 PM KARNATAKA 1 Min Read

ಮಂಗಳೂರು : ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ದೂರುದಾರ ಎಸ್ ಐ ಟಿ ಎದುರು ವಿಚಾರಣೆಗೆ ಹಾಜರಾಗಿದ್ದಾನೆ.…

ಚಿತ್ರದುರ್ಗ: ಹಿರಿಯೂರಿನ ಹೂವಿನಹೊಳೆ ಕೌಶಲ್ಯ ಕೇಂದ್ರದಲ್ಲಿ ವಿದ್ಯುತ್ ಅವಘಡ, ಉಪಕರಣ ಸುಟ್ಟು ಭಸ್ಮ

26/07/2025 1:37 PM

GOOD NEWS : ರಾಜ್ಯದ ಕಾರ್ಮಿಕರಿಗೆ ಗುಡ್ ನ್ಯೂಸ್ : `ಕ್ಯಾನ್ಸರ್’ ಸೇರಿ ಹಲವು ಖಾಯಿಲೆಗಳ ಚಿಕಿತ್ಸೆಗೆ ಸಿಗಲಿದೆ ಸಹಾಯಧನ.!

26/07/2025 1:28 PM

BREAKING : ಕಲಾಸಿಪಾಳ್ಯದ ಬಸ್ ನಿಲ್ದಾಣಕ್ಕೆ `ಜನೋಪಕಾರಿ ಶ್ರೀ ದೊಡ್ಡಣ್ಣ ಶೆಟ್ಟರ ಬಸ್ ನಿಲ್ದಾಣ’ ಎಂದು ಮರುನಾಮಕರಣ

26/07/2025 1:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.