‘ಕೇಂದ್ರ ಸರ್ಕಾರ’ ಹಳೇ ಚಾಳಿಯನ್ನೇ ಮುಂದುವರೆಸಿದೆ: ಶಾಸಕ ಕೆ.ಎಂ.ಉದಯ್ ಕಿಡಿ

ಮಂಡ್ಯ: ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಿಂದ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನೆ ಅನುಸರಿಸುತ್ತ ತನ್ನ ಹಳೇ ಚಾಳಿಯನ್ನೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಬಜೆಟ್ ವಿಚಾರವಾಗಿ ಮದ್ದೂರು ಪಟ್ಟಣದಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್, ರಾಜ್ಯದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಬಹಳ ಗೌರವ ಇತ್ತು. ಈ ಬಾರಿಯಾದರೂ ರಾಜ್ಯಕ್ಕೆ ಹೆಚ್ಚಿನ ಯೋಜನೆ ಕೊಡ್ತಾರೆ ಅಂತಾ ಭಾವಿಸಿದ್ದೇವು. … Continue reading ‘ಕೇಂದ್ರ ಸರ್ಕಾರ’ ಹಳೇ ಚಾಳಿಯನ್ನೇ ಮುಂದುವರೆಸಿದೆ: ಶಾಸಕ ಕೆ.ಎಂ.ಉದಯ್ ಕಿಡಿ