Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕೇಂದ್ರ ಸರ್ಕಾರದ ಬಂಪರ್ ಆಫರ್ : ಈ ರೇಷನ್ ಕಾರ್ಡ್ ಹೊಂದಿರುವವರಿಗೆ ವರ್ಷಕ್ಕೆ 3 ‘LPG ಸಿಲಿಂಡರ್’ ಉಚಿತ
INDIA

ಕೇಂದ್ರ ಸರ್ಕಾರದ ಬಂಪರ್ ಆಫರ್ : ಈ ರೇಷನ್ ಕಾರ್ಡ್ ಹೊಂದಿರುವವರಿಗೆ ವರ್ಷಕ್ಕೆ 3 ‘LPG ಸಿಲಿಂಡರ್’ ಉಚಿತ

By KannadaNewsNow05/04/2024 9:18 PM

ನವದೆಹಲಿ : ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನ ಜೀವನವನ್ನ ಸುಧಾರಿಸಲು ಹಲವಾರು ಕಲ್ಯಾಣ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅದರಲ್ಲಿ ಈ ಯೋಜನೆ ಕೂಡ ಒಂದು. ಈ ಹಿನ್ನೆಲೆಯಲ್ಲಿ ಸರ್ಕಾರಗಳು ಆಧುನಿಕ ತಂತ್ರಜ್ಞಾನಗಳು ಮತ್ತು ಸೌಲಭ್ಯಗಳನ್ನ ಎಲ್ಲರಿಗೂ ಲಭ್ಯವಾಗುವಂತೆ ಮಾಡುವಲ್ಲಿ ಪ್ರಗತಿ ಸಾಧಿಸುತ್ತಿವೆ. ಅದರಲ್ಲಿ LPG ಗ್ಯಾಸ್ ಬಳಕೆ ಕೂಡ ಒಂದು.

2016 ರಲ್ಲಿ, ಕೇಂದ್ರ ಸರ್ಕಾರವು ಅರಣ್ಯನಾಶವನ್ನು ತಡೆಗಟ್ಟುವುದರ ಜೊತೆಗೆ ಮನೆಯಲ್ಲಿ ಅಡುಗೆ ಮಾಡುವ ಪ್ರಕ್ರಿಯೆಯನ್ನ ಸುಲಭಗೊಳಿಸುವ ಉದ್ದೇಶದಿಂದ ಎಲ್ಲಾ ಅರ್ಹ ಜನರಿಗೆ ಉಚಿತ ಗ್ಯಾಸ್ ಸಂಪರ್ಕವನ್ನು ನೀಡಲು ಪ್ರಾರಂಭಿಸಿತು. ಇದರ ಭಾಗವಾಗಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆ ಅಡಿಯಲ್ಲಿ ವರ್ಷಕ್ಕೆ 3 ಸಿಲಿಂಡರ್‌’ಗಳನ್ನ ನೀಡುವ ಯೋಜನೆಯನ್ನು ಪರಿಚಯಿಸಿದೆ. ಆದರೆ ಬಿಪಿಎಲ್ ಪಡಿತರ ಚೀಟಿದಾರರು ಮಾತ್ರ ಈ ಯೋಜನೆಯ ಮೂಲಕ 3 ಸಿಲಿಂಡರ್ ಪಡೆಯಲು ಅರ್ಹರಾಗಿರುತ್ತಾರೆ. 2016ರಲ್ಲಿ ಆರಂಭವಾದ ಈ ಯೋಜನೆ ಈಗಲೂ ಮುಂದುವರಿದಿದೆ. ಈ ಯೋಜನೆಯಿಂದ ಈಗಾಗಲೇ ಅನೇಕ ಅರ್ಹರು ಪ್ರಯೋಜನ ಪಡೆದಿದ್ದಾರೆ.

ಈ ಯೋಜನೆಯ ಮೂಲಕ ಪ್ರಯೋಜನಗಳನ್ನ ಪಡೆಯಲು, ನೀವು ಖಚಿತವಾಗಿ ಅರ್ಜಿ ಸಲ್ಲಿಸಬೇಕು. ಅಲ್ಲದೆ ಅರ್ಜಿದಾರರು ಬಿಪಿಎಲ್ ಪಡಿತರ ಚೀಟಿ ಹೊಂದಿರಬೇಕು. ಆಗ ಮಾತ್ರ ನೀವು ಈ ಯೋಜನೆಗೆ ಅರ್ಹರಾಗುತ್ತೀರಿ. ಆದ್ದರಿಂದ ಅರ್ಹ ಕುಟುಂಬಗಳು ಈ ಯೋಜನೆಯ ಪ್ರಯೋಜನಗಳನ್ನ ಪಡೆಯಲು ವೆಬ್‌ಸೈಟ್ www.pmuy.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಅಗತ್ಯ ದಾಖಲೆಗಳು.!
ಈ ಯೋಜನೆಗೆ ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ವಿವರಗಳು ಮತ್ತು ಇತರ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು.

ವರ್ಷಕ್ಕೆ ಮೂರು ಉಚಿತ ಸಿಲಿಂಡರ್‌ಗಳು.!
ಈ ಯೋಜನೆಯ ಮೂಲಕ ಪ್ರತಿ ವರ್ಷ ಮೂರು ಉಚಿತ ಸಿಲಿಂಡರ್‌’ಗಳನ್ನ ನೀಡುವ ಮೂಲಕ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಬೆಂಬಲ ನೀಡುವ ಗುರಿಯನ್ನ ಕೇಂದ್ರ ಸರ್ಕಾರ ಹೊಂದಿದೆ. ಸಾಂಪ್ರದಾಯಿಕ ಮರದ ಆಧಾರಿತ ಅಡುಗೆ ವಿಧಾನಗಳಿಂದ ಆಧುನಿಕ ಅಡುಗೆ ವಿಧಾನಗಳಿಗೆ ಬದಲಾಗುವುದು ಮತ್ತು ಮುಖ್ಯವಾಗಿ ಗೃಹಿಣಿಯರಿಗೆ ಅಡುಗೆಯನ್ನ ಸುಲಭಗೊಳಿಸುವುದು ಯೋಜನೆಯ ಮುಖ್ಯ ಉದ್ದೇಶವಾಗಿದೆ.

 

 

ಮುಂದಿನ 2 ದಿನ ರಾಜ್ಯದ ಈ ಭಾಗದಲ್ಲಿ ಬಿರು ಬಿಸಿಲು, ಈಶಾನ್ಯದಲ್ಲಿ ಗುಡುಗು ಸಹಿತ ಮಳೆ : ‘IMD’ ಎಚ್ಚರಿಕೆ

NCERT: 11, 12ನೇ ತರಗತಿ ಪುಸ್ತಕ ಪರಿಷ್ಕರಣೆ : ‘ಬಾಬರಿ ಮಸೀದಿ, ಗುಜರಾತ್ ಗಲಭೆ, ಮಣಿಪುರ ವಿಲೀನ’ ಪಠ್ಯಗಳಲ್ಲಿ ಬದಲಾವಣೆ

‘ಉದ್ಯೋಗಾಕಾಂಕ್ಷಿ’ಗಳೇ ಗಮನಿಸಿ: ಮೇ.4 ‘ಗ್ರಾಮ ಆಡಳಿತ ಅಧಿಕಾರಿ ಹುದ್ದೆ’ಗೆ ಅರ್ಜಿ ಸಲ್ಲಿಸಲು ಕೊನೆ ದಿನ

Central government's bumper offer: 3 'LPG cylinders' free of cost for ration card holders ಕೇಂದ್ರ ಸರ್ಕಾರದ ಬಂಪರ್ ಆಫರ್ : ಈ ರೇಷನ್ ಕಾರ್ಡ್ ಹೊಂದಿರುವವರಿಗೆ ವರ್ಷಕ್ಕೆ 3 'LPG ಸಿಲಿಂಡರ್' ಉಚಿತ
Share. Facebook Twitter LinkedIn WhatsApp Email

Related Posts

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM2 Mins Read

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM1 Min Read

‘ಐ ಲವ್ ಯು ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ’ : ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಗೆ ಹೈಕೋರ್ಟ್ ಖುಲಾಸೆ

01/07/2025 9:35 PM1 Min Read
Recent News

ರಾತ್ರಿ ಸರಿಯಾಗಿ ‘ನಿದ್ದೆ’ ಬರ್ತಿಲ್ವಾ.? ಈ ಟೀ ಟ್ರೈ ಮಾಡಿ, ಒತ್ತಡ ಕಡಿಮೆಯಾಗಿ ನೆಮ್ಮದಿಯ ನಿದ್ದೆ ಬರುತ್ತೆ!

01/07/2025 10:11 PM

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

01/07/2025 9:56 PM

BREAKING : ಟ್ರಂಪ್ ಬೆಂಬಲಿತ ‘ತೆರಿಗೆ ಕಡಿತ, ಖರ್ಚು ಮಸೂದೆ’ಗೆ ‘ಅಮೆರಿಕ ಸೆನೆಟ್’ ಅಂಗೀಕಾರ

01/07/2025 9:56 PM

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM
State News
KARNATAKA

ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ 4636 ವೈದ್ಯರು, ಸಿಬ್ಬಂದಿಗಳ ವರ್ಗಾವಣೆ: ಸಚಿವ ದಿನೇಶ್ ಗುಂಡೂರಾವ್

By kannadanewsnow0901/07/2025 9:56 PM KARNATAKA 1 Min Read

ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ…

ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಬ್ರ್ಯಾಂಡ್‌ನೊಂದಿಗೆ ಒಪ್ಪಂದಕ್ಕೆ ಸಹಿ

01/07/2025 9:51 PM

ಗಮನಿಸಿ: ಚಿತ್ರದುರ್ಗ-ಚಿಕ್ಕಜಾಜೂರು ನಡುವಿನ ರೈಲು ಸೇವೆಗಳ ಭಾಗಶಃ ರದ್ದು ವಿಸ್ತರಣೆ

01/07/2025 9:46 PM

ಪ್ರಯಾಣಿಕರ ಗಮನಕ್ಕೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ

01/07/2025 9:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.