Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG UPDATE : ಫಿಲಿಪೈನ್ಸ್ ನಲ್ಲಿ ಭೀಕರ ಕಲ್ಮೇಗಿ ಚಂಡಮಾರುತದ ಅಬ್ಬರಕ್ಕೆ 58 ಮಂದಿ ಬಲಿ | WATCH VIDEO

05/11/2025 8:30 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ’ ಇಲಾಖೆಯಲ್ಲಿ 3058 ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment-2025

05/11/2025 8:28 AM

BREAKING : ಇಂದು ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ತಿಮ್ಮಾಪುರದಲ್ಲಿ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಸಂಸ್ಕಾರ.!

05/11/2025 8:22 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸೆಸ್ ಹಂಚಿಕೆ’ಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ಎಂ.ಬಿ ಪಾಟೀಲ್
KARNATAKA

‘ಸೆಸ್ ಹಂಚಿಕೆ’ಯಲ್ಲಿ ಕೇಂದ್ರದಿಂದ ಕರ್ನಾಟಕಕ್ಕೆ ಅನ್ಯಾಯ: ಸಚಿವ ಎಂ.ಬಿ ಪಾಟೀಲ್

By kannadanewsnow0916/06/2024 4:41 PM

ಬೆಂಗಳೂರು: ಕೇಂದ್ರ ಸರಕಾರವು ವರ್ಷಕ್ಕೆ 2,50,000 ಕೋಟಿ ರೂ.ಗಳಷ್ಟು ಅಗಾಧ ಸೆಸ್ ಸಂಗ್ರಹಿಸುತ್ತಿದ್ದರೂ ಅದರ ಹಂಚಿಕೆಯಲ್ಲಿ ಕರ್ನಾಟಕದಂತಹ ಪುರೋಗಾಮಿ ರಾಜ್ಯಗಳಿಗೆ ಅನ್ಯಾಯ ಮಾಡುತ್ತಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ ಆಕ್ಷೇಪಿಸಿದ್ದಾರೆ.

ಈ ಬಗ್ಗೆ ಅವರು ಶನಿವಾರ ‘ಎಕ್ಸ್’ ವೇದಿಕೆಯಲ್ಲಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸೆಸ್/ತೆರಿಗೆ ಪಾವತಿಯಲ್ಲಿ ಕರ್ನಾಟಕ, ತಮಿಳುನಾಡು, ತೆಲಂಗಾಣದಂತಹ ರಾಜ್ಯಗಳು ಮುಂಚೂಣಿಯಲ್ಲಿವೆ. ಆದರೆ, ಇದಕ್ಕೆ ಪ್ರತಿಯಾಗಿ ಕೇಂದ್ರ ಸರಕಾರದಿಂದ ಈ ರಾಜ್ಯಗಳಿಗೆ ನ್ಯಾಯೋಚಿತ ಪಾಲು ಬರುತ್ತಿಲ್ಲ. ಬದಲಿಗೆ ಹೆಚ್ಚಿನ ಪಾಲೆಲ್ಲ ಉತ್ತರಪ್ರದೇಶ ಮತ್ತು ಬಿಹಾರದಂತಹ ರಾಜ್ಯಗಳಿಗೆ ಹೋಗುತ್ತಿದೆ. ಇದು ಖಂಡಿತವಾಗಿಯೂ ಪ್ರಶ್ನಾರ್ಹ ಎಂದು ಅವರು ಹೇಳಿದ್ದಾರೆ. ಇದನ್ನು ಅವರು ತಮಿಳುನಾಡು ಮತ್ತು ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳಾದ ಎಂ ಕೆ ಸ್ಟಾಲಿನ್ ಮತ್ತು ರೇವಂತ್ ರೆಡ್ಡಿ ಮುಂತಾದವರಿಗೆ ಟ್ಯಾಗ್ ಮಾಡಿದ್ದಾರೆ.

ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಕರ್ನಾಟಕದಂತಹ ರಾಜ್ಯಗಳು ತಮಗೆ ಬರಬೇಕಾದ ತೆರಿಗೆ ಪಾಲಿಗಾಗಿ ಸುಪ್ರೀಂಕೋರ್ಟ್ ಮೆಟ್ಟಿಲೇರಿ, ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಬೇಕಾದ ಪ್ರಮೇಯ ಬರುತ್ತದೆ ಎಂದು ಅವರು ಎಚ್ಚರಿಸಿದ್ದಾರೆ.

ರೇಣುಕಾಸ್ವಾಮಿ ಹತ್ಯೆ ಕೇಸ್: ಎ1 ಆರೋಪಿ ಪವಿತ್ರಾ ಗೌಡ ನಿವಾಸದಲ್ಲಿ ಹಲವು ವಸ್ತುಗಳು ಪೊಲೀಸರು ವಶಕ್ಕೆ

ರೇಣುಕಾಸ್ವಾಮಿ ಹತ್ಯೆ ಕೇಸ್: ಎ1 ಆರೋಪಿ ಪವಿತ್ರಾ ಗೌಡ ನಿವಾಸದಲ್ಲಿ ಹಲವು ವಸ್ತುಗಳು ಪೊಲೀಸರು ವಶಕ್ಕೆ

Share. Facebook Twitter LinkedIn WhatsApp Email

Related Posts

BREAKING : ಇಂದು ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ತಿಮ್ಮಾಪುರದಲ್ಲಿ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಸಂಸ್ಕಾರ.!

05/11/2025 8:22 AM1 Min Read

ಬಿಡಿಸಲಾಗದ ಸಮಸ್ಯೆ ಏನೇ ಇರಲಿ ಕ್ಷೇತ್ರ ಪಾಲಕ ಕೋರಗಜ್ಜನಿಗೆ ಸಮಸ್ಯೆ ಹೇಳಿದರೆ ಊಹೆಗೂ ನಿಲುಕದ ವೇಗದಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ.!

05/11/2025 8:00 AM3 Mins Read

BREAKING : ರಾಜ್ಯ ಸರ್ಕಾರದಿಂದ ಮತ್ತೆ 31 ಮಂದಿ `DySP’, 3 ಮಂದಿ `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

05/11/2025 7:59 AM1 Min Read
Recent News

BIG UPDATE : ಫಿಲಿಪೈನ್ಸ್ ನಲ್ಲಿ ಭೀಕರ ಕಲ್ಮೇಗಿ ಚಂಡಮಾರುತದ ಅಬ್ಬರಕ್ಕೆ 58 ಮಂದಿ ಬಲಿ | WATCH VIDEO

05/11/2025 8:30 AM

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ’ ಇಲಾಖೆಯಲ್ಲಿ 3058 ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment-2025

05/11/2025 8:28 AM

BREAKING : ಇಂದು ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ತಿಮ್ಮಾಪುರದಲ್ಲಿ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಸಂಸ್ಕಾರ.!

05/11/2025 8:22 AM

SHOCKING : ಶಾಲೆಯಲ್ಲೇ ವಿದ್ಯಾರ್ಥಿನಿಯರಿಂದ ಕಾಲು ಮಸಾಜ್ ಮಾಡಿಸಿಕೊಂಡ ಶಿಕ್ಷಕಿ : ವಿಡಿಯೋ ವೈರಲ್ | WATCH VIDEO

05/11/2025 8:17 AM
State News
KARNATAKA

BREAKING : ಇಂದು ಮಧ್ಯಾಹ್ನ 2 ಗಂಟೆಗೆ ಹುಟ್ಟೂರು ತಿಮ್ಮಾಪುರದಲ್ಲಿ ಶಾಸಕ ‘ಹೆಚ್.ವೈ ಮೇಟಿ’ ಅಂತ್ಯಸಂಸ್ಕಾರ.!

By kannadanewsnow5705/11/2025 8:22 AM KARNATAKA 1 Min Read

ಬೆಂಗಳೂರು : ಕಾಂಗ್ರೆಸ್ ಹಿರಿಯ ಶಾಸಕ ಹಾಗು ಮಾಜಿ ಸಚಿವ ಎಚ್ ವೈ ಮೇಟಿ (79) ನಿಧನರಾಗಿದ್ದು, ಇಂದು ಮಧ್ಯಾಹ್ನ…

ಬಿಡಿಸಲಾಗದ ಸಮಸ್ಯೆ ಏನೇ ಇರಲಿ ಕ್ಷೇತ್ರ ಪಾಲಕ ಕೋರಗಜ್ಜನಿಗೆ ಸಮಸ್ಯೆ ಹೇಳಿದರೆ ಊಹೆಗೂ ನಿಲುಕದ ವೇಗದಲ್ಲಿ ಸಮಸ್ಯೆಗಳು ಬಗೆಹರಿಯುತ್ತವೆ.!

05/11/2025 8:00 AM

BREAKING : ರಾಜ್ಯ ಸರ್ಕಾರದಿಂದ ಮತ್ತೆ 31 ಮಂದಿ `DySP’, 3 ಮಂದಿ `KAS’ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ

05/11/2025 7:59 AM

BIG NEWS : `ಅಡಿಕೆ’ ಕ್ಯಾನ್ಸರ್ ಕಾರಕ ಅಲ್ಲ, ಕ್ಯಾನ್ಸರ್ ಪ್ರತಿಬಂಧಕ : ಯೆನಪೋಯ ವಿವಿ ಅಧ್ಯಯನ

05/11/2025 7:15 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.