ಕೇಂದ್ರದ ‘ಅನುದಾನ’ ತಾರತಮ್ಯದಿಂದ ರಾಜ್ಯಕ್ಕೆ ‘ಆರ್ಥಿಕ ಸವಾಲು’ಗಳು ಎದುರಾಗಿವೆ : ಕೃಷ್ಣ ಭೈರೇಗೌಡ ಆಕ್ರೋಶ

ಬೆಂಗಳೂರು : ಕರ್ನಾಟಕದಲ್ಲಿ ಇಂದು ಆರ್ಥಿಕ ಸವಾಲುಗಳು ಎದುರಾಗಿರುವುದಕ್ಕೆ ಕೇಂದ್ರ ನಮ್ಮ ರಾಜ್ಯಕ್ಕೆ ನೀಡುವಂತಹ ಅನುದಾನದ ಪಾಲನ್ನು ಸರಿಯಾಗಿ ನೀಡದೇ ಇರುವುದಕ್ಕೆ ಇದೀಗ ಈ ಪರಿಸ್ಥಿತಿ ಎದುರಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಂದಾಯ ಸಚಿವ ಕೃಷ್ಣ ಭೈರೇಗೌಡ ಆಕ್ರೋಶ ವ್ಯಕ್ತಪಡಿಸಿದರು. BIG NEWS: ‘ಯಡಿಯೂರಪ್ಪ’ ವಿರುದ್ಧ ದೂರು ಕೊಟ್ಟ ‘ಮಹಿಳೆ ಮಾನಸಿಕ ಅಸ್ವಸ್ಥೆ’ – ಗೃಹ ಸಚಿವ ‘ಡಾ.ಜಿ ಪರಮೇಶ್ವರ್’ ಸ್ಪಷ್ಟನೆ ಮಾಧ್ಯಮದ ಸಂದರ್ಶನ ಒಂದರಲ್ಲಿ ಅವರು ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದ್ದು, ಕರ್ನಾಟಕದ … Continue reading ಕೇಂದ್ರದ ‘ಅನುದಾನ’ ತಾರತಮ್ಯದಿಂದ ರಾಜ್ಯಕ್ಕೆ ‘ಆರ್ಥಿಕ ಸವಾಲು’ಗಳು ಎದುರಾಗಿವೆ : ಕೃಷ್ಣ ಭೈರೇಗೌಡ ಆಕ್ರೋಶ