BIG BREAKING NEWS: ರಾಜೀವ್ ಗಾಂಧಿ ಹಂತಕರ ಬಿಡುಗಡೆ ಆದೇಶ: ಮರುಪರಿಶೀಲನೆಗೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ | Rajiv Gandhi Killers

ನವದೆಹಲಿ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ನಳಿನಿ ಮತ್ತು ಆರ್.ಪಿ.ರವಿಚಂದ್ರನ್ ಸೇರಿದಂತೆ ಆರು ಆರೋಪಿಗಳನ್ನು ಬಿಡುಗಡೆ ಕೂಡ ಮಾಡಲಾಗಿತ್ತು. ಈ ಬೆನ್ನಲ್ಲೇ ಈ ಬಿಡುಗಡೆ ಆದೇಶವನ್ನು ಮರು ಪರಿಶೀಲಿಸುವಂತೆ ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. BIG NEWS: ಬೊಮ್ಮಾಯಿಯವರೇ, … Continue reading BIG BREAKING NEWS: ರಾಜೀವ್ ಗಾಂಧಿ ಹಂತಕರ ಬಿಡುಗಡೆ ಆದೇಶ: ಮರುಪರಿಶೀಲನೆಗೆ ಕೇಂದ್ರ ಸರ್ಕಾರದಿಂದ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ | Rajiv Gandhi Killers