Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಛತ್ತೀಸ್ ಗಢದಲ್ಲಿ 66 ನಕ್ಸಲರು ಪೋಲಿಸರಿಗೆ ಶರಣು | Naxals

25/07/2025 6:26 AM

`UPI’ ಬಳಕೆದಾರರೇ ಗಮನಿಸಿ : ಆಗಸ್ಟ್ 1ರಿಂದ `ಬ್ಯಾಲೆನ್ಸ್ ಚೆಕ್ ನಿಂದ ಆಟೋ ಪೇಮೆಂಟ್’ ವರೆಗೆ ಬದಲಾಗಲಿವೆ ಈ ನಿಯಮಗಳು | UPI New Rules

25/07/2025 6:22 AM

`SSLC’ ಪಾಸ್ ಆಗಲು ಇನ್ನು 33% ಅಂಕ ಸಾಕು : ರಾಜ್ಯ ಸರ್ಕಾರದಿಂದ ಕರಡು ನಿಯಮಾವಳಿ ಪ್ರಕಟ

25/07/2025 6:11 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » Siddaramaiah: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ
KARNATAKA

Siddaramaiah: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ: ಸಿಎಂ ಸಿದ್ದರಾಮಯ್ಯ ಗಂಭೀರ ಆರೋಪ

By kannadanewsnow0903/05/2024 2:43 PM

ಮುಂಡಗೋಡು: ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರನ್ನು ರಕ್ಷಣೆ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬಾಗಲಕೋಟೆ ಹೆಲಿಪ್ಯಾಡಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಯಾರಾದರೂ ಅಂತರರಾಷ್ಟ್ರೀಯ ಪ್ರಯಾಣ ಮಾಡುವಾಗ ಪಾಸ್ ಪೋರ್ಟ್, ವೀಸಾ ಚೆಕ್ ಆಗುತ್ತದೆ. ಕೇಂದ್ರ ಸರ್ಕಾರಕ್ಕೆ ತಿಳಿಯದಂತೆ ಯಾರೂ ದೇಶದ ಹೊರಗೆ ಹೋಗಲು ಸಾಧ್ಯವಿಲ್ಲ ಎಂದರು.

ರೇವಣ್ಣ ದುಬೈಗೆ ತೆರಳಿರುವ ಬಗ್ಗೆ ಮಾತನಾಡಿದ ಅವರು ಯಾವ ದೇಶದಲ್ಲಿದ್ದರೂ ಕರೆತರುತ್ತೇವೆ. ಅವರು ದೇಶಕ್ಕೆ ಬರಲೇಬೇಕು. ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್ ಪೋರ್ಟ್ ನ್ನು ರದ್ದು ಮಾಡಲು ಪ್ರಧಾನಿಗಳಿಗೆ ಪತ್ರ ಬರೆದಿದ್ದೇನೆ ಎಂದರು.

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮಾಡಿರುವ ಆರೋಪವಿದೆ

ಪ್ರಜ್ವಲ್ ರೇವಣ್ಣ ಅವರ ಮೇಲೆ ಬಲಾತ್ಕಾರ ಮತ್ತು ಲೈಂಗಿಕ ಶೋಷಣೆ ಮಾಡಿರುವ ಆರೋಪವಿದೆ. ಪ್ರಜ್ವಲ್ ರೇವಣ್ಣ ಅವರ ಬಗ್ಗೆ ತಿಳಿದೂ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ ಎಂದರು.

ಸಂತ್ರಸ್ತ ಮಹಿಳೆಗೆ ರಕ್ಷಣೆ

ಪ್ರಜ್ವಲ್ ರೇವಣ್ಣ ಅವರ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ರಕ್ಷಣೆ ನೀಡಲು ಸೂಚಿಸಿರುವುದಾಗಿ ಮುಖ್ಯಮಂತ್ರಿಗಳು ಹೇಳಿದರು.

ಕುಮಾರಸ್ವಾಮಿ ಹಾಗೂ ದೇವೇಗೌಡರು ತಮ್ಮ ಮನೆಗೆ ವಕೀಲರನ್ನು ಕರೆಸಿ ಚರ್ಚೆ ಯಾಕೆ ಮಾಡಿದ್ದಾರೆ. ಚುನಾವಣಾ ಪ್ರಚಾರಕ್ಕಾಗಿ ಹೋದಾಗ ನಾನು ಬೇರೆಯಲ್ಲ, ಪ್ರಜ್ವಲ್ ರೇವಣ್ಣ ಬೇರೆಯಲ್ಲ ಎಂದಿದ್ದಾರೆ. ರಾಜಕೀಯ ಹಾಗು ಕೃತ್ಯಗಳನ್ನು ಒಟ್ಟಿಗೆ ಮಾಡುತ್ತಾರೆ ಎಂದರು.

ಅಮಿತ್ ಶಾ ರಾಜಕೀಯ ಹೇಳಿಕೆ

ಹುಬ್ಬಳ್ಳಿಯಲ್ಲಿ ನೇಹಾ ಕೊಲೆ ಲವ್ ಜಿಹಾದ್ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯಿಸಿ ಅಮಿತ್ ಶಾ ಅವರು ರಾಜಕೀಯ ಹೇಳಿಕೆ ನೀಡಿದ್ದಾರೆ. ಆರೋಪಿಯನ್ನು ತಕ್ಷಣ ಬಂಧಿಸಲಾಗಿದೆ. ಪ್ರಕರಣವನ್ನು ಸಿಐಡಿ ಗೆ ವಹಿಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲಾಗಿದೆ. ಕಾನೂನಿನ ಪ್ರಕಾರ ಕಠಿಣ ಶಿಕ್ಷೆಗೆ ಗುರಿಯಾಗಿಸಲು ಪ್ರಯತ್ನಿಸಲಾಗಿದೆ ಎಂದರು.

ಸುಳ್ಳು ಸುಳ್ಳೇ ಲವ್ ಜಿಹಾದ್ ಎನ್ನುವ ಅಮಿತ್ ಶಾ ಮಣಿಪುರದಲ್ಲಿ ಏನು ಕ್ರಮ ಕೈಗೊಂಡಿದ್ದಾರೆ ಎಂದರು.

ಅಧಿಕಾರ ಉಳಿಸಿಕೊಳ್ಳಲು, ಬಿಜೆಪಿ ಮಾಡಬಾರದ್ದನ್ನು ಮಾಡುತ್ತಿದೆ

ಬಿಜೆಪಿಗೆ ಸಂವಿಧಾನ, ಪ್ರಜಾಪ್ರಭುತ್ವ, ಮೀಸಲಾತಿ, ಐಕ್ಯತೆ, ಸಮಾನತೆಯಲ್ಲಿ ನಂಬಿಕೆ ಇಲ್ಲ . ಅಮಾಯಕರ ಕಣ್ಣೀರು, ಅವರಿಗೆ ಕಿರುಕುಳ ಕೊಟ್ಟು ಸಮಾಜ ಒಡೆಯುವುದು ಬಿಜೆಪಿಗೆ ರೂಢಿಯಾಗಿದೆ ಎಂದರು.

Rain in Bengaluru: ಬೆಂಗಳೂರಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಮಳೆ

ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ‘CBI’ ಗೆ ವಹಿಸಿ : ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗ್ರಹ

Share. Facebook Twitter LinkedIn WhatsApp Email

Related Posts

`SSLC’ ಪಾಸ್ ಆಗಲು ಇನ್ನು 33% ಅಂಕ ಸಾಕು : ರಾಜ್ಯ ಸರ್ಕಾರದಿಂದ ಕರಡು ನಿಯಮಾವಳಿ ಪ್ರಕಟ

25/07/2025 6:11 AM1 Min Read

Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

25/07/2025 6:01 AM1 Min Read

ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

25/07/2025 5:57 AM1 Min Read
Recent News

ಛತ್ತೀಸ್ ಗಢದಲ್ಲಿ 66 ನಕ್ಸಲರು ಪೋಲಿಸರಿಗೆ ಶರಣು | Naxals

25/07/2025 6:26 AM

`UPI’ ಬಳಕೆದಾರರೇ ಗಮನಿಸಿ : ಆಗಸ್ಟ್ 1ರಿಂದ `ಬ್ಯಾಲೆನ್ಸ್ ಚೆಕ್ ನಿಂದ ಆಟೋ ಪೇಮೆಂಟ್’ ವರೆಗೆ ಬದಲಾಗಲಿವೆ ಈ ನಿಯಮಗಳು | UPI New Rules

25/07/2025 6:22 AM

`SSLC’ ಪಾಸ್ ಆಗಲು ಇನ್ನು 33% ಅಂಕ ಸಾಕು : ರಾಜ್ಯ ಸರ್ಕಾರದಿಂದ ಕರಡು ನಿಯಮಾವಳಿ ಪ್ರಕಟ

25/07/2025 6:11 AM

BIG NEWS : ನರೇಂದ್ರ ಮೋದಿ ದೇಶದ 2ನೇ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಪ್ರಧಾನಿ : ಇಂದು ಹೊಸ ದಾಖಲೆ ಸೃಷ್ಟಿ.!

25/07/2025 6:03 AM
State News
KARNATAKA

`SSLC’ ಪಾಸ್ ಆಗಲು ಇನ್ನು 33% ಅಂಕ ಸಾಕು : ರಾಜ್ಯ ಸರ್ಕಾರದಿಂದ ಕರಡು ನಿಯಮಾವಳಿ ಪ್ರಕಟ

By kannadanewsnow5725/07/2025 6:11 AM KARNATAKA 1 Min Read

ಬೆಂಗಳೂರು : ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪದ್ಧತಿಯಲ್ಲಿ ಮಹತ್ವದ ಬದಲಾವಣೆಗೆ ರಾಜ್ಯ ಸರ್ಕಾರ ಕರಡು ನಿಯಮಾವಳಿ ಪ್ರಕಟಿಸಿದ್ದು, ಎಸ್ ಎಸ್…

Rain Alert: ಇಂದಿನಿಂದ ನಾಲ್ಕು ದಿನ ರಾಜ್ಯಾಧ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಣೆ

25/07/2025 6:01 AM

ರಾಜ್ಯದ`ಅತಿಥಿ ಶಿಕ್ಷಕರಿಗೆ’ ಗುಡ್ ನ್ಯೂಸ್ : ಸರ್ಕಾರದಿಂದ `ಗೌರವಧನ’ ಬಿಡುಗಡೆ | Guest teachers

25/07/2025 5:57 AM

ಗಂಡನ ಪರ್ಸಿನಲ್ಲಿ ಯಾವಾಗಲೂ ಹಣ ತುಂಬಿರಬೇಕೆಂದರೆ ಮನೆಯ ಗೃಹಿಣಿಯರು ಹೀಗೆ ಮಾಡಿ

25/07/2025 5:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.