NEET ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿಕೆಶಿ
ಬೆಂಗಳೂರು : “ವೈದ್ಯಕೀಯ ಶಿಕ್ಷಣದ ಪ್ರವೇಶ ಪರೀಕ್ಷೆಯನ್ನು ರಾಜ್ಯಗಳೇ ನಡೆಸಲು ಅವಕಾಶ ಮಾಡಿಕೊಡುವುದು ಉತ್ತಮ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇದು ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ ಪ್ರಶ್ನೆಯಾಗಿದ್ದು, ನೀಟ್ ಅಕ್ರಮ ಗಂಭೀರ ಅಪರಾಧವಾಗಿದೆ. ಹೀಗಾಗಿ ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಅವಕಾಶ ನೀಡಲಿ ಎಂದು ಕೇಂದ್ರವನ್ನು ಮನವಿ ಮಾಡುತ್ತೇನೆ. ರಾಜ್ಯಗಳು ನಡೆಸುವ ಪರೀಕ್ಷೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ವಿದ್ಯಾರ್ಥಿಗಳು ಭಾಗವಹಿಸಲಿ. ಅವರಿಗಾಗಿ ಮೀಸಲಾತಿಯನ್ನೂ ನೀಡಬಹುದು ಎಂದರು. ಈ ಪರೀಕ್ಷೆಯಿಂದ … Continue reading NEET ಬದಲು ರಾಜ್ಯಗಳೇ ಪ್ರವೇಶ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಅವಕಾಶ ನೀಡಲಿ: ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed