Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

14/10/2025 11:05 AM
gold

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಇಂದು ಚಿನ್ನದ ಬೆಲೆಯಲ್ಲಿ ಮತ್ತೆ 3280 ರೂ. ಏರಿಕೆ | Gold Price Hike

14/10/2025 11:02 AM

ಎಲ್ಲಾ ರಾಜಕೀಯ ಜಾಹೀರಾತುಗಳ ಪೂರ್ವ ಪ್ರಮಾಣೀಕರಣ ಕಡ್ಡಾಯ : ಚುನಾವಣಾ ಆಯೋಗ ಆದೇಶ

14/10/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಕನ್ನಡ ನಾಡಿಗೆ’ ಕೇಂದ್ರದ ಗೌರವ: ಅ.23ರಂದು ‘ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆ
KARNATAKA

BIG NEWS: ‘ಕನ್ನಡ ನಾಡಿಗೆ’ ಕೇಂದ್ರದ ಗೌರವ: ಅ.23ರಂದು ‘ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆ

By kannadanewsnow0921/10/2024 7:19 PM

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮಳ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ.

ವೀರ ವನಿತೆ, ಕನ್ನಡ ನಾಡಿಗೆ ಕೇಂದ್ರದ ಗೌರವ: ಕೇಂದ್ರ ಸರ್ಕಾರ ಇದೇ ಅ.23ರಂದು ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದು, ಈ ಮೂಲಕ ರಾಣಿ ಚೆನ್ನಮ್ಮ ಮತ್ತು ಕನ್ನಡ ನಾಡಿಗೆ ಅಭೂತಪೂರ್ವ ಗೌರವ ಸಲ್ಲಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.

ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕರಾದ ಅರವಿಂದ ಬೆಲ್ಲದ, ಅಭಯ್ ಪಾಟೀಲ್, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಸೇರಿದಂತೆ ಕಿತ್ತೂರು ಕರ್ನಾಟಕ ಭಾಗದ ಪ್ರಮುಖರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ಕಳೆದ ನಾಲ್ಕೈದು ದಿನಗಳ ಹಿಂದಷ್ಟೇ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು.

ಮನವಿಗೆ ತ್ವರಿತ ಸ್ಪಂದನೆ: ಮನವಿ ಪುರಸ್ಕರಿಸಿದ ಕೇಂದ್ರ ಸರ್ಕಾರ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆಗೆ ತ್ವರಿತ ನಿರ್ಣಯ ಕೈಗೊಂಡಿದ್ದು, ಬ್ರಿಟಿಷ್ ವಿರುದ್ಧ ಮೊದಲ ಗೆಲುವು ಸಾಧಿಸಿದ ಐತಿಹಾಸಿಕ ದಿನದಂದೇ ಬಿಡುಗಡೆಗೊಳಿಸಲು ಕ್ರಮ ಕೈಗೊಂಡಿದೆ ಎಂದು ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ತ್ವರಿತ ನಿರ್ಣಯ ಕೈಗೊಂಡು ರಾಣಿ ಚೆನ್ನಮ್ಮ ಅಂಚೆ ಚೀಟಿ ಬಿಡುಗಡೆ ಮೂಲಕ ವೀರ ವನಿತೆಗೆ ಗೌರವ ಸಲ್ಲಿಸುತ್ತಿದೆ. ಇದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂದ್ಯಾ ಹಾಗೂ ಕೇಂದ್ರ ಸಂವಹನಾ ಸಚಿವಾಲಯಕ್ಕೆ ಹೃತ್ಪೂರ್ವಕ ಧನ್ಯವಾದಗಳು ಎಂದಿದ್ದಾರೆ.

BIG UPDATE: ವಿಧಾನ ಪರಿಷತ್ ಸ್ಥಾನಕ್ಕೆ ಸಿ.ಪಿ ಯೋಗೇಶ್ವರ್ ಸಲ್ಲಿಸಿದ್ದ ‘ರಾಜೀನಾಮೆ ಅಂಗೀಕಾರ’

ಈ ಪ್ರಸಿದ್ಧ ‘ಡೊಳ್ಳು ಕಲಾವಿದ’ನಿಗೆ ಸಿಗುವುದೇ ‘ 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ’.!?

Share. Facebook Twitter LinkedIn WhatsApp Email

Related Posts

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

14/10/2025 11:05 AM1 Min Read

ಬೆಂಗಳೂರಲ್ಲಿ ಮುಂದುವರೆದ ‘ರೋಡ್ ರೇಜ್’ ಪ್ರಕರಣ : ಸಡನ್ ಆಗಿ ಅಡ್ಡ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಅಶ್ಲೀಲವಾಗಿ ನಿಂದಿಸಿದ ಸವಾರ

14/10/2025 10:30 AM1 Min Read

ರಾಜ್ಯದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ : 1 ದಿನ ‘ಋತುಚಕ್ರ ‘ ರಜೆ ನೀಡಲು ಸರ್ಕಾರದಿಂದ ಮಸೂದೆ ಮಂಡನೆ

14/10/2025 10:28 AM1 Min Read
Recent News

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

14/10/2025 11:05 AM
gold

BREAKING : ಆಭರಣ ಪ್ರಿಯರಿಗೆ ಬಿಗ್ ಶಾಕ್ : ಇಂದು ಚಿನ್ನದ ಬೆಲೆಯಲ್ಲಿ ಮತ್ತೆ 3280 ರೂ. ಏರಿಕೆ | Gold Price Hike

14/10/2025 11:02 AM

ಎಲ್ಲಾ ರಾಜಕೀಯ ಜಾಹೀರಾತುಗಳ ಪೂರ್ವ ಪ್ರಮಾಣೀಕರಣ ಕಡ್ಡಾಯ : ಚುನಾವಣಾ ಆಯೋಗ ಆದೇಶ

14/10/2025 11:00 AM

BREAKING : ವೆಸ್ಟ್ ಇಂಡೀಸ್ ವಿರುದ್ಧ 2ನೇ ಟೆಸ್ಟ್ ನಲ್ಲಿ ಭಾರತಕ್ಕೆ ಭರ್ಜರಿ ಗೆಲುವು | India V/s West Indies

14/10/2025 10:41 AM
State News
KARNATAKA

ALERT : `ಕ್ರೀಮ್ ಬಿಸ್ಕೇಟ್’ ತಿನ್ನುವವರೇ ಎಚ್ಚರ : ಇಲ್ಲಿದೆ  ಶಾಕಿಂಗ್ ನ್ಯೂಸ್.!

By kannadanewsnow5714/10/2025 11:05 AM KARNATAKA 1 Min Read

ಭಾರತದಲ್ಲಿ ಮಕ್ಕಳು ಸೇರಿದಂತೆ ಎಲ್ಲಾ ವಯಸ್ಸಿನವರು ಇಷ್ಟಪಡುವ ಕ್ರೀಮ್ ಬಿಸ್ಕತ್ತುಗಳು ಆರೋಗ್ಯಕ್ಕೆ ದೊಡ್ಡ ಬೆದರಿಕೆಯಾಗಿ ಪರಿಣಮಿಸುತ್ತಿವೆ. ಅವುಗಳ ರುಚಿ ಎಷ್ಟೇ…

ಬೆಂಗಳೂರಲ್ಲಿ ಮುಂದುವರೆದ ‘ರೋಡ್ ರೇಜ್’ ಪ್ರಕರಣ : ಸಡನ್ ಆಗಿ ಅಡ್ಡ ಬಂದಿದ್ದನ್ನು ಪ್ರಶ್ನಿಸಿದಕ್ಕೆ ಅಶ್ಲೀಲವಾಗಿ ನಿಂದಿಸಿದ ಸವಾರ

14/10/2025 10:30 AM

ರಾಜ್ಯದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ ಗುಡ್ ನ್ಯೂಸ್ : 1 ದಿನ ‘ಋತುಚಕ್ರ ‘ ರಜೆ ನೀಡಲು ಸರ್ಕಾರದಿಂದ ಮಸೂದೆ ಮಂಡನೆ

14/10/2025 10:28 AM

SHOCKING : ಯುವಜನತೆಯಲ್ಲಿ ಹೆಚ್ಚಾಯ್ತು ಇ-ಸಿಗರೇಟ್‌ ಕ್ರೇಜ್‌ : ‘WHO’ ನಿಂದ ಆತಂಕಕಾರಿ ವರದಿ ಬಹಿರಂಗ!

14/10/2025 10:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.