BIG NEWS: ‘ಕನ್ನಡ ನಾಡಿಗೆ’ ಕೇಂದ್ರದ ಗೌರವ: ಅ.23ರಂದು ‘ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆ

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ ಸಾರಿ ಮೊದಲ ಗೆಲುವು ಸಾಧಿಸಿದ ದಿನ ಅಕ್ಟೋಬರ್ 23. ಈ ಐತಿಹಾಸಿಕ ವಿಜಯಕ್ಕೀಗ 200 ವರ್ಷ ಸಂದಲಿದ್ದು, ಇದರ ಜ್ಞಾಪಕಾರ್ಥವಾಗಿ ಕೇಂದ್ರ ಸರ್ಕಾರ ಚೆನ್ನಮ್ಮಳ ಅಂಚೆ ಚೀಟಿ ಬಿಡುಗಡೆ ಮಾಡುತ್ತಿದೆ. ವೀರ ವನಿತೆ, ಕನ್ನಡ ನಾಡಿಗೆ ಕೇಂದ್ರದ ಗೌರವ: ಕೇಂದ್ರ ಸರ್ಕಾರ … Continue reading BIG NEWS: ‘ಕನ್ನಡ ನಾಡಿಗೆ’ ಕೇಂದ್ರದ ಗೌರವ: ಅ.23ರಂದು ‘ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಅಂಚೆ ಚೀಟಿ’ ಬಿಡುಗಡೆ