BIGG NEWS: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ: ಸ್ವಾತಂತ್ರ್ಯೋತ್ಸವದಲ್ಲಿ ಜನಸಂದಣಿ ಅವಕಾಶ ನೀಡಬೇಡಿ; ಕೇಂದ್ರ ಸರ್ಕಾರ ಸೂಚನೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್‌ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. BIGG NEWS: ಸಹೋದರಿಯಿಂದ ರಾಖಿ ಕಟ್ಟಿಸಿಕೊಂಡು, ರಕ್ಷಾ ಬಂಧನ ಆಚರಿಸಿದ ತೇಜಸ್ವಿ ಯಾದವ್ ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ. ಕಾರ್ಯಕ್ರಮಗಳಲ್ಲಿ ಕೋವಿಡ್‌ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚನೆ ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ … Continue reading BIGG NEWS: ದೇಶದಲ್ಲಿ ಹೆಚ್ಚುತ್ತಿದೆ ಕೊರೊನಾ: ಸ್ವಾತಂತ್ರ್ಯೋತ್ಸವದಲ್ಲಿ ಜನಸಂದಣಿ ಅವಕಾಶ ನೀಡಬೇಡಿ; ಕೇಂದ್ರ ಸರ್ಕಾರ ಸೂಚನೆ