Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಡಾಂಬರ್ ರಸ್ತೆಯ ಮೆಲೆ ಕಾಮದಹನ ಮಾಡಬೇಡಿ: ಸಾಗರ ಲೋಕೋಪಯೋಗಿ ಇಲಾಖೆ AE ಪರಶುರಾಮ ಮನವಿ

02/03/2026 7:53 PM

BREAKING : ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಪತ್ನಿ ಸಾವು : ಇರಾನ್ ಸರ್ಕಾರಿ ಮಾಧ್ಯಮ

02/03/2026 7:16 PM

BREAKING : ‘ರಾಜಕೀಯ ಪ್ರೇರಿತ’ ; ನಿಜ್ಜರ್ ಪ್ರಕರಣದ ಕುರಿತು ಕೆನಡಾದ ಮಾಧ್ಯಮ ವರದಿ ತಿರಸ್ಕರಿಸಿದ ಭಾರತ

02/03/2026 7:06 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು, ನಾಳೆ ‘CET’ ಪರೀಕ್ಷೆ : ವಿದ್ಯಾರ್ಥಿಗಳು ಈ ನಿಯಮ ಪಾಲಿಸುವುದು ಕಡ್ಡಾಯ
KARNATAKA

ಇಂದು, ನಾಳೆ ‘CET’ ಪರೀಕ್ಷೆ : ವಿದ್ಯಾರ್ಥಿಗಳು ಈ ನಿಯಮ ಪಾಲಿಸುವುದು ಕಡ್ಡಾಯ

By kannadanewsnow5718/04/2024 4:52 AM

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ 2024 ನೇ ಸಾಲಿನ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ಸಂಗೋಪನಾ, ಫಾರ್ಮಸಿ, ಬಿ.ಎಸ್ಸಿ ನರ್ಸಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‍ಗಳ ಪ್ರವೇಶಕ್ಕೆ ಏಪ್ರಿಲ್ 18, 19 ರಂದು ಸಿಇಟಿ ಪರೀಕ್ಷೆ ನಡೆಯಲಿದೆ.

ಏಪ್ರಿಲ್ 18 ರಂದು ಬೆಳಗ್ಗೆ 10.30 ರಿಂದ 11.50 ರ ವರೆಗೆ 60 ಅಂಕಗಳಿಗೆ ಜೀವಶಾಸ್ತ್ರ, ಮಧ್ಯಾಹ್ನ 2.30 ರಿಂದ ಮ.3.50 ರವರೆಗೆ 60 ಅಂಕಗಳಿಗೆ ಗಣಿತ ಪರೀಕ್ಷೆ ನಡೆಯಲಿದೆ. ಏ.19 ರಂದು ಬೆಳಗ್ಗೆ 10.30 ರಿಂದ 11.50 ರ ವರೆಗೆ 60 ಅಂಕಗಳಿಗೆ ಭೌತಶಾಸ್ತ್ರ, ಮಧ್ಯಾಹ್ನ 2.30 ರಿಂದ 3.50 ರ ವರೆಗೆ 60 ಅಂಕಗಳಿಗೆ ರಸಾಯನಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಸೂಚನೆ

ಪರೀಕ್ಷೆ ನಡೆಯುವ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ, ಗಾಳಿ, ಬೆಳಕಿನ ವ್ಯವಸ್ಥೆಯನ್ನು ಸರಿಯಾಗಿರುವಂತೆ ನೋಡಿಕೊಳ್ಳಬೇಕು. ಮತ್ತು ಬೇಸಿಗೆಯಾಗಿರುವುದರಿಂದ ವಿದ್ಯಾರ್ಥಿಗಳಿಗೆ ಕುಡಿಯಲು ಶುದ್ದ ನೀರಿನ ವ್ಯವಸ್ಥೆ ಮಾಡಬೇಕು. ಆದರೆ ವಾಟರ್‍ನ್ನು ಕೊಠಡಿಯೊಳಗೆ ತೆಗೆದುಕೊಂಡು ಹೋಗುವಂತಿಲ್ಲ, ನೀರು ಕುಡಿಯುವ ವಿದ್ಯಾರ್ಥಿ ಹೊರಗೆ ಬಂದು ನೀರು ಕುಡಿದು ಹೋಗಲು ಅವಕಾಶ ಮತ್ತು ಇದರ ವ್ಯವಸ್ಥೆ ಮಾಡಿಕೊಡಬೇಕು.

ಪೆನ್ ಮತ್ತು ವಸ್ತ್ರ ಸಂಹಿತೆ

ಓಎಂಆರ್ ಸೀಟ್‍ನಲ್ಲಿ ಮಾರ್ಕ್ ಮಾಡುವುದರಿಂದ ಕಪ್ಪು ಮತ್ತು ನೀಲಿ ಬಾಲ್‍ಪೆನ್ ಮಾತ್ರ ಉಪಯೋಗಿಸಬೇಕು. ಕೇಂದ್ರದೊಳಗೆ ಬ್ಲೇಡ್, ವೈಟ್ನರ್ ತೆಗೆದುಕೊಂಡು ಹೋಗುವಂತಿಲ್ಲ. ಮೊಬೈಲ್, ಬ್ಲೂಟುತ್ ಹಾಗೂ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕೇಂದ್ರದೊಳಗೆ ತೆಗೆದುಕೊಂಡು ಹೋಗುವಂತಿಲ್ಲ. ಪೂರ್ಣ ತೋಳು ಇರುವ ಶರ್ಟ್‍ಗಳನ್ನು ಹಾಕದೆ ಸ್ಲ್ಯಾಗ್ ಧರಿಸಬೇಕು, ಮಹಿಳೆಯರು ಸಹ ಪೂರ್ಣತೋಳಿನ ಉಡುಪು ಧರಿಸಬಾರದು. ಧರಿಸಿದ್ದಲ್ಲಿ ಪರೀಕ್ಷೆ ನಡೆಯುವುದಕ್ಕಿಂತ ಮುಂಚಿತವಾಗಿ ತಪಾಸಣೆ ಮಾಡಿ ಮಡಿಚಿಕೊಳ್ಳುವಂತೆ ಸೂಚನೆ ನೀಡಬೇಕು.

ಜಾಗೃತ ದಳ ನೇಮಕ

ಪರೀಕ್ಷೆಯನ್ನು ಸುಗಮವಾಗಿ ಮತ್ತು ಯಾವುದೇ ಅವ್ಯವಹಾರಗಳಿಗೆ ಅವಕಾಶ ಇಲ್ಲದಂತೆ ನೆಡೆಸುವುದು ಎಲ್ಲಾ ಪ್ರಾಂಶುಪಾಲರ ಜವಾಬ್ದಾರಿಯಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಉಪಮುಖ್ಯ ಅಧೀಕ್ಷಕರು ಪರೀಕ್ಷೆಯನ್ನು ಪಾರದರ್ಶಕ ಹಾಗೂ ಪರಿಣಾಮಕಾರಿಯಾಗಿ ನಡೆಸಿಕೊಡಬೇಕು. ಪ್ರತಿ ಕೇಂದ್ರದಲ್ಲಿ ಹಿರಿಯ ಉಪನ್ಯಾಸಕರನ್ನು ಹಾಗೂ ಹಿರಿಯ ಅಧಿಕಾರಿಗಳನ್ನು ಜಾಗೃತ ದಳ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗುತ್ತದೆ.

ನಿಷೇಧಾಜ್ಞೆ
ಸಿಇಟಿ ಪರೀಕ್ಷೆ ನಡೆಯುವ ಎಲ್ಲಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸುವ ಮೂಲಕ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳ ಸುತ್ತಮುತ್ತ ಇಂಟರ್‍ನೆಟ್ ಸೆಂಟರ್, ಜೆರಾಕ್ಸ್ ಕೇಂದ್ರಗಳನ್ನು ಪರೀಕ್ಷೆ ನಡೆಯುವ ದಿನದಂದು ಮುಚ್ಚಲು ಆದೇಶಿಸಲಾಗಿದೆ.

CET exam slated to begin today: It is mandatory for students to follow this rule ಇಂದಿನಿಂದ ‘CET' ಪರೀಕ್ಷೆ : ವಿದ್ಯಾರ್ಥಿಗಳು ಈ ನಿಯಮ ಪಾಲಿಸುವುದು ಕಡ್ಡಾಯ
Share. Facebook Twitter LinkedIn WhatsApp Email

Related Posts

ಡಾಂಬರ್ ರಸ್ತೆಯ ಮೆಲೆ ಕಾಮದಹನ ಮಾಡಬೇಡಿ: ಸಾಗರ ಲೋಕೋಪಯೋಗಿ ಇಲಾಖೆ AE ಪರಶುರಾಮ ಮನವಿ

02/03/2026 7:53 PM1 Min Read

HDK ಕುಮ್ಮಕ್ಕಿನಿಂದಲೇ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು: ಮದ್ದೂರು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ

02/03/2026 7:01 PM3 Mins Read

ಕಾಂತಾರ ಚಾಪ್ಟರ್-1ರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೇಸ್ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಹೈಕೋರ್ಟ್ ಗೆ ಅರ್ಜಿ

02/03/2026 6:46 PM1 Min Read
Recent News

ಡಾಂಬರ್ ರಸ್ತೆಯ ಮೆಲೆ ಕಾಮದಹನ ಮಾಡಬೇಡಿ: ಸಾಗರ ಲೋಕೋಪಯೋಗಿ ಇಲಾಖೆ AE ಪರಶುರಾಮ ಮನವಿ

02/03/2026 7:53 PM

BREAKING : ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಅಯತೊಲ್ಲಾ ಖಮೇನಿ ಪತ್ನಿ ಸಾವು : ಇರಾನ್ ಸರ್ಕಾರಿ ಮಾಧ್ಯಮ

02/03/2026 7:16 PM

BREAKING : ‘ರಾಜಕೀಯ ಪ್ರೇರಿತ’ ; ನಿಜ್ಜರ್ ಪ್ರಕರಣದ ಕುರಿತು ಕೆನಡಾದ ಮಾಧ್ಯಮ ವರದಿ ತಿರಸ್ಕರಿಸಿದ ಭಾರತ

02/03/2026 7:06 PM

BREAKING : ಭಾರತ ಸೇರಿ ವಿಶ್ವಾದ್ಯಂತ ಆಂಥ್ರೊಪಿಕ್’ನ ‘AI ಚಾಟ್ಬಾಟ್’ ಡೌನ್ ; ಬಳಕೆದಾರರ ಪರದಾಟ!

02/03/2026 7:02 PM
State News
KARNATAKA

ಡಾಂಬರ್ ರಸ್ತೆಯ ಮೆಲೆ ಕಾಮದಹನ ಮಾಡಬೇಡಿ: ಸಾಗರ ಲೋಕೋಪಯೋಗಿ ಇಲಾಖೆ AE ಪರಶುರಾಮ ಮನವಿ

By kannadanewsnow0902/03/2026 7:53 PM KARNATAKA 1 Min Read

ಶಿವಮೊಗ್ಗ: ಮಂಗಳವಾರ ನಡೆಯಲಿರುವ ಕಾಮದಹನ ಕಾರ್ಯಕ್ರಮದ ಸಂದರ್ಭದಲ್ಲಿ ಡಾಂಬರ್ ರಸ್ತೆಗಳ ಮೇಲೆಯೇ ಕಾಮದಹನ ನಡೆಸುವುದರಿಂದ ಸಾರ್ವಜನಿಕ ರಸ್ತೆಗಳು ಹಾನಿಗೊಳಗಾಗುವ ಸಾಧ್ಯತೆ…

HDK ಕುಮ್ಮಕ್ಕಿನಿಂದಲೇ ಪ್ರಜ್ಜಲ್ ರೇವಣ್ಣ ಜೈಲಿಗೆ ಹೋಗಿದ್ದು: ಮದ್ದೂರು ಶಾಸಕ ಕೆ.ಎಂ.ಉದಯ್ ಅಚ್ಚರಿ ಹೇಳಿಕೆ

02/03/2026 7:01 PM

ಕಾಂತಾರ ಚಾಪ್ಟರ್-1ರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕೇಸ್ ರದ್ದು ಕೋರಿ ಬಾಲಿವುಡ್ ನಟ ರಣವೀರ್ ಸಿಂಗ್ ಹೈಕೋರ್ಟ್ ಗೆ ಅರ್ಜಿ

02/03/2026 6:46 PM

ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಯನ್ನು ಭರ್ತಿ ಮಾಡಲು ಐತಿಹಾಸಿಕ ನಿರ್ಧಾರ: ಸಚಿವ ಮಧು ಬಂಗಾರಪ್ಪ

02/03/2026 6:32 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.