BIG NEWS: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಚಕ್ರವರ್ತಿ ಸೂಲಿಬೆಲೆ ಅಪಮಾನ: ರೊಚ್ಚಿಗೆದ್ದ ಅಪ್ಪು ಫ್ಯಾನ್ಸ್

ಬೆಂಗಳೂರು: ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ( Actor Puneet Rajkumar ) ನಮ್ಮಿಂದ ಮರೆಯಾಗಿದ್ದರೂ, ಅವರ ಸಾಮಾಜಿಕ ಕಾರ್ಯ, ಸಿನಿಮಾಗಳ ಮೂಲಕ ಅಭಿಮಾನಿಗಳ ಹೃದಯಾಂತರಾಳದಲ್ಲಿ ಸದಾ ಇದ್ದಾರೆ. ಇದೀಗ ಅಪ್ಪುವಿಗೆ ಅಪಮಾನ ಮಾಡುವಂತೆ ಚಕ್ರವರ್ತಿ ಸೂಲಿಬೆಲೆ ಮಾಡಿದಂತ ಟ್ವಿಟ್ಟರ್ ವಿರುದ್ಧ, ಅವರ ಅಪಾರ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಹೀಗಾಗಿ ಅಪ್ಪು ಅಭಿಮಾನಿಗಳ ಕ್ಷಮೆಯನ್ನು ಕೂಡ ಚಕ್ರವರ್ತಿ ಸೂಲಿಬೆಲೆ ಕೇಳಿದ್ದಾರೆ. ರಾಜ್ಯದ ಮಹಿಳೆಯರಿಗೆ ಗುಡ್ ನ್ಯೂಸ್: ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಸರ್ಕಾರದಿಂದ ‘ಅರಿಶಿನ-ಕುಂಕುಮ’ ವಿತರಣೆ ಚಕ್ರವರ್ತಿ ಸೂಲಿಬೆಲೆಯವರು … Continue reading BIG NEWS: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಗೆ ಚಕ್ರವರ್ತಿ ಸೂಲಿಬೆಲೆ ಅಪಮಾನ: ರೊಚ್ಚಿಗೆದ್ದ ಅಪ್ಪು ಫ್ಯಾನ್ಸ್