ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅನಂತಕುಮಾರ್ ‘ಹೆಗ್ಡೆ’ ಬದಲು ಚಕ್ರವರ್ತಿ ‘ಸೂಲಿಬೆಲೆ’ ಸ್ಪರ್ಧೆ?

ಮಂಗಳೂರು : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಈ ಬಾರಿ ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರ ಬದಲು ಅವರಷ್ಟೇ ಹಿಂದುತ್ವದ ಪ್ರಖರವಾದಿಯಾದಿ ಯಾಗಿರುವ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಕಣಕ್ಕಿಳಿಸುವ ಬಗ್ಗೆ ಬಿಜೆಪಿ ಪಾಳೆಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ. ಚುನಾವಣಾ ಬಾಂಡ್ ಗಳ ಖರೀದಿದಾರರಲ್ಲಿ ‘ನಂಬರ್ 1’ ಯಾರು? ಇಲ್ಲಿದೆ ನೋಡಿ ಮಾಹಿತಿ | Electoral Bonds ಆದರೆ, ಪಕ್ಷದ ಸಂಘಟನೆಯಿಂದ ದೂರ ಇರುವುದಷ್ಟೇ ಅಲ್ಲದೆ ಸದಾ ಪಕ್ಷಕ್ಕೆ ಮುಜುಗರ ಉಂಟು ಮಾಡುವಂಥ ವಿವಾದಾಸ್ಪದ ಹೇಳಿಕೆಗಳನ್ನು … Continue reading ಉತ್ತರಕನ್ನಡ ಲೋಕಸಭಾ ಕ್ಷೇತ್ರಕ್ಕೆ ಅನಂತಕುಮಾರ್ ‘ಹೆಗ್ಡೆ’ ಬದಲು ಚಕ್ರವರ್ತಿ ‘ಸೂಲಿಬೆಲೆ’ ಸ್ಪರ್ಧೆ?