ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ

ಬೆಂಗಳೂರು: ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ ನಡೆದಿದೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮುಖ್ಯ ಕಾರ್ಯದರ್ಶಿಯವರಿಗೆ ದೂರು ನೀಡಿದ ನಂತರ ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಡಿಐಜಿಗೂ ಮನವಿ ನೀಡುತ್ತಿರುವುದಾಗಿ ತಿಳಿಸಿದರು. ಪರಿಶಿಷ್ಟ ಜಾತಿ, ವರ್ಗಗಳ ವಿಜಿಲೆನ್ಸ್ ಸಮಿತಿ ಸಭೆಯಲ್ಲಿ ದಿಣ್ಣೂರು ಗ್ರಾಮದ ದಲಿತರ ಜಮೀನುಗಳನ್ನು ಅರಣ್ಯಾಧಿಕಾರಿಗಳು ಅಕ್ರಮವಾಗಿ, ಮನೆಗಳನ್ನು ಒಡೆದುಹಾಕಿ ಜಮೀನು ಕಬ್ಜಾ ಮಾಡಿದ ವಿಷಯವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆ. ಇದು ಕೋರ್ಟ್ ಆದೇಶ ಇರುವುದೇ ಬೇರೆ ಎಂದು … Continue reading ಬೆಂಗಳೂರಿನ ಕಾಡಗೋಡಿ ದಿಣ್ಣೂರಿನಲ್ಲಿ ದಲಿತರ ಮೇಲೆ ಗೂಂಡಾವರ್ತನೆ: ಛಲವಾದಿ ನಾರಾಯಣಸ್ವಾಮಿ ಆರೋಪ