Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತೀಯ ‘ಪಾಸ್ಪೋರ್ಟ್’ ಈಗ ಹೆಚ್ಚು ಶಕ್ತಿಶಾಲಿ, ಭಾರತೀಯರು ಇನ್ಮುಂದೆ ‘ವೀಸಾ’ ಇಲ್ಲದೇ ’59 ದೇಶ’ಗಳಿಗೆ ಪ್ರಯಾಣಿಸ್ಬೋದು

23/07/2025 8:17 PM

CRIME NEWS: ಇಬ್ಬರು ಸ್ನೇಹಿತೆಯರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಣ ಸುಲಿಗೆ

23/07/2025 8:06 PM

BREAKING: ಕರ್ನಾಟಕ SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka SSLC Exam-3 Result

23/07/2025 7:59 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಚಾಮರಾಜನಗರ : ‘ಮಲೆ ಮಹದೇಶ್ವರ’ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು
KARNATAKA

ಚಾಮರಾಜನಗರ : ‘ಮಲೆ ಮಹದೇಶ್ವರ’ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು

By kannadanewsnow0510/04/2024 2:15 PM

ಚಾಮರಾಜನಗರ : ಯುಗಾದಿ ಹಬ್ಬದ ಪ್ರಯುಕ್ತ ಮಳೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಮಹಿಳೆಯ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಳ ಗ್ರಾಮದ ಲಕ್ಷ್ಮಿ(36) ಎನ್ನುವ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಐರ್ಲೆಂಡ್ನ ಅತ್ಯಂತ ಕಿರಿಯ ಪ್ರಧಾನಿ ‘ಸೈಮನ್ ಹ್ಯಾರಿಸ್’ ಗೆ ಪ್ರಧಾನಿ ಮೋದಿ ಅಭಿನಂದನೆ

ಪಾದಯಾತ್ರೆಯ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂತರ ಗಾಬರಿಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರಿನ ಮೆರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮೃತ ಶವವನ್ನು ಮಲೆ ಮಹದೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ವಾರಸುದಾರರಿಗೆ ಒಪ್ಪಿಸಿದ್ದಾರೆ.

ಪ್ರಧಾನಿ ಮೋದಿ 41 ವರ್ಷಗಳ ಹಿಂದೆ ಬರೆದ ‘ಮಾರುತಿ ಪ್ರಾಣ ಪ್ರತಿಷ್ಠಾನ’ ಕವಿತೆ ವೈರಲ್ !

ಯುಗಾದಿ ಹಬ್ಬದ ದಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಮಳವಳ್ಳಿ ತಾಲೂಕಿನ ಹೊನಗನಹಳ್ಳಿ ಗ್ರಾಮದಿಂದ ಸುಮಾರು 20 ಕ್ಕೂ ಹೆಚ್ಚು ಜನರು ಗೂಡ್ಸ್ ವಾಹನದಲ್ಲಿ ತೆರಳುತ್ತಿದ್ದರು.ಮಲೆಮಾದೇಶ್ವರ ಬೆಟ್ಟಕ್ಕೆ ತೆರಳುವಾಗ ತಾಳು ಬೆಟ್ಟದಲ್ಲಿ ಸುಮಾರು 15ಕ್ಕೂ ಹೆಚ್ಚು ಪಾದಯಾತ್ರೆಗಳು ಹೋಗುತ್ತಿರುವುದನ್ನು ಗಮನಿಸಿದ ಇವರು ಸಹ ಪಾದಯಾತ್ರೆಯ ಮೂಲಕ ಹೋಗುವುದಕ್ಕೆ ತೀರ್ಮಾನಿಸಿ ಅವರ ಜೊತೆಯಲ್ಲಿಯೇ ಪಾದಯಾತ್ರೆಗೆ ಹೊರಟಿದ್ದರು.

BREAKING : ದೆಹಲಿ ಸಿಎಂ ಕೇಜ್ರಿವಾಲ್ ಗೆ ಮತ್ತೆ ಹಿನ್ನಡೆ : ವಾರದಲ್ಲಿ 5 ದಿನ ಆಪ್ತರ ಭೇಟಿಗೆ ಅವಕಾಶ ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಲಕ್ಷ್ಮಿ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.ಈ ಸಂಬಂಧ ಮೃತರ ಸಹೋದರಿ ಪದ್ಮ ಮಲೆ ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share. Facebook Twitter LinkedIn WhatsApp Email

Related Posts

CRIME NEWS: ಇಬ್ಬರು ಸ್ನೇಹಿತೆಯರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಣ ಸುಲಿಗೆ

23/07/2025 8:06 PM1 Min Read

BREAKING: ಕರ್ನಾಟಕ SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka SSLC Exam-3 Result

23/07/2025 7:59 PM1 Min Read

BREAKING: ಬೆಂಗಳೂರಿನ ಉದ್ಯಮಿಗಳನ್ನು ಅಪಹರಿಸಿ ಆಂಧ್ರದಲ್ಲಿ ಬರ್ಬರ ಕೊಲೆ

23/07/2025 7:20 PM1 Min Read
Recent News

ಭಾರತೀಯ ‘ಪಾಸ್ಪೋರ್ಟ್’ ಈಗ ಹೆಚ್ಚು ಶಕ್ತಿಶಾಲಿ, ಭಾರತೀಯರು ಇನ್ಮುಂದೆ ‘ವೀಸಾ’ ಇಲ್ಲದೇ ’59 ದೇಶ’ಗಳಿಗೆ ಪ್ರಯಾಣಿಸ್ಬೋದು

23/07/2025 8:17 PM

CRIME NEWS: ಇಬ್ಬರು ಸ್ನೇಹಿತೆಯರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಣ ಸುಲಿಗೆ

23/07/2025 8:06 PM

BREAKING: ಕರ್ನಾಟಕ SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka SSLC Exam-3 Result

23/07/2025 7:59 PM

Good News ; ಈಗ ಭಾರತೀಯ ಬಳಕೆದಾರರು ‘UPI’ ಮೂಲಕ ‘ವಿದೇಶಿ ಇ-ಕಾಮರ್ಸ್ ಸೈಟ್’ಗಳಲ್ಲಿಯೂ ಪಾವತಿಸ್ಬೋದು

23/07/2025 7:49 PM
State News
KARNATAKA

CRIME NEWS: ಇಬ್ಬರು ಸ್ನೇಹಿತೆಯರಿಗೆ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಣ ಸುಲಿಗೆ

By kannadanewsnow0923/07/2025 8:06 PM KARNATAKA 1 Min Read

ಬೆಂಗಳೂರು: ಇಬ್ಬರು ಸ್ನೇಹಿತೆಯರಿಗೆ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಹಣವನ್ನು ಸುಲಿಗೆ ಮಾಡಲಾಗಿದೆ. ಸ್ನೇಹಿತೆಯರನ್ನು ಬೆತ್ತಲೆಗೊಳಿಸಿ ವೀಡಿಯೋ ಮಾಡಿ ಹಣಕ್ಕೆ ಬೇಡಿಕೆ…

BREAKING: ಕರ್ನಾಟಕ SSLC ಪರೀಕ್ಷೆ-3ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ | Karnataka SSLC Exam-3 Result

23/07/2025 7:59 PM

BREAKING: ಬೆಂಗಳೂರಿನ ಉದ್ಯಮಿಗಳನ್ನು ಅಪಹರಿಸಿ ಆಂಧ್ರದಲ್ಲಿ ಬರ್ಬರ ಕೊಲೆ

23/07/2025 7:20 PM

ವಾಮಾಚಾರದ ಪ್ರಯೋಗ ಮನೆಗೆ ತಾಗದಂತೆ ತಡೆಯುವುದಕ್ಕೆ ಈ ತಂತ್ರ ಮಾಡಿ

23/07/2025 7:14 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.