ಚಾಮರಾಜನಗರ : ‘ಮಲೆ ಮಹದೇಶ್ವರ’ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು

ಚಾಮರಾಜನಗರ : ಯುಗಾದಿ ಹಬ್ಬದ ಪ್ರಯುಕ್ತ ಮಳೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಮಾಡುವ ಸಂದರ್ಭದಲ್ಲಿ ಮಹಿಳೆಯ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ದಾಳಿ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಹುಲ್ಲೆಗಾಳ ಗ್ರಾಮದ ಲಕ್ಷ್ಮಿ(36) ಎನ್ನುವ ಮಹಿಳೆ ಸ್ಥಳದಲ್ಲಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಐರ್ಲೆಂಡ್ನ ಅತ್ಯಂತ ಕಿರಿಯ ಪ್ರಧಾನಿ ‘ಸೈಮನ್ ಹ್ಯಾರಿಸ್’ ಗೆ ಪ್ರಧಾನಿ ಮೋದಿ ಅಭಿನಂದನೆ ಪಾದಯಾತ್ರೆಯ ಮೂಲಕ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಹಾಲಹಳ್ಳ ಸಮೀಪ ಲಕ್ಷ್ಮಿ ಅವರ ಮೇಲೆ ಕಾಡಾನೆ … Continue reading ಚಾಮರಾಜನಗರ : ‘ಮಲೆ ಮಹದೇಶ್ವರ’ ಬೆಟ್ಟಕ್ಕೆ ತೆರಳುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ : ಸ್ಥಳದಲ್ಲೇ ಸಾವು