ಚಾಮರಾಜನಗರ : ನಿರಂತರ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಸಾವು : ಅದೃಷ್ಟವಶಾತ್ ಪಾರಾದ ಮಕ್ಕಳು

ಚಾಮರಾಜನಗರ : ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ನಿನ್ನೆ ರಾತ್ರಿ ನಿರಂತರವಾಗಿ ಸುರಿದ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನಡೆದಿದೆ. ರಂಗಮ್ಮ(85) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ತಡರಾತ್ರಿಯ ಧಾರಾಕಾರ ಮಳೆಗೆ ಮನೆಯ ಒಂದು ಭಾಗ ಕುಸಿದಿದಿದೆ. ಈ ವೇಳೆ ಮನೆಯಲ್ಲಿ ರಂಗಮ್ಮ, ಪುತ್ರಿ ಲಕ್ಷ್ಮಮ್ಮ, ಹಾಗೂ ಪುತ್ರ ರಂಗಯ್ಯ ಮಲಗಿದ್ದರು. ರಂಗಮ್ಮ ಅವಶೇಷಗಳಡಿ ಸಿಲುಕಿ ಮೃತಪಟ್ಟರು. ಗೋಡೆ ಬೀಳುವ ಶಬ್ದಕ್ಕೆ ಎಚ್ಚರಗೊಂಡ ಮಗ ಮತ್ತು ಮಗಳು ಪ್ರಾಣ … Continue reading ಚಾಮರಾಜನಗರ : ನಿರಂತರ ಮಳೆಗೆ ಮನೆಗೋಡೆ ಕುಸಿದು ವೃದ್ಧೆ ಸಾವು : ಅದೃಷ್ಟವಶಾತ್ ಪಾರಾದ ಮಕ್ಕಳು