BIGG NEWS: ಚಾಮರಾಜನಗರದಲ್ಲಿ ಜೀಪ್‌ನಿಂದ ಬಿದ್ದು ಸಾವು ಪ್ರಕರಣ: ಮೂವರು ಪೊಲೀಸರ ವಿರುದ್ಧ FIR

ಚಾಮರಾಜನಗರ: ಪೊಲೀಸ್ ಜೀಪ್‍ನಿಂದ ಬಿದ್ದು ಆರೋಪಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. BIGG NEWS: ಮೈಸೂರಿನಲ್ಲಿ ಮತದಾರರ ಪಟ್ಟಿಯಿಂದ 1.20 ಲಕ್ಷ ಹೆಸರುಗಳನ್ನು ಕೈಬಿಟ್ಟ ಜಿಲ್ಲಾಡಳಿತ ಯಳಂದೂರು ವೃತ್ತದ ಸಿಪಿಐ ಶಿವಮಾದಯ್ಯ, ಮಾಂಬಳ್ಳಿ ಠಾಣೆಯ ಎಸ್‍ಐ ಮಾದೇಗೌಡ, ಪೊಲೀಸ್ ಕಾನ್ಸ್‌ಟೇಬಲ್ ಸೋಮಣ್ಣ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಪೊಲೀಸರು ಮಗನನ್ನು ಹಿಂಸಿಸಿ ಕೊಂದಿದ್ದಾರೆಂದು ಮೃತ ನಿಂಗರಾಜು ತಾಯಿ ಮಹದೇವಮ್ಮ ದೂರು ಕೊಟ್ಟಿದ್ದಾರೆ. ಯಳಂದೂರು ಪೊಲೀಸ್ ಠಾಣೆಯಲ್ಲಿ ಕುಟುಂಬಸ್ಥರು ದೂರು ದಾಖಲಿಸಿದ್ದಾರೆ. BIGG NEWS: … Continue reading BIGG NEWS: ಚಾಮರಾಜನಗರದಲ್ಲಿ ಜೀಪ್‌ನಿಂದ ಬಿದ್ದು ಸಾವು ಪ್ರಕರಣ: ಮೂವರು ಪೊಲೀಸರ ವಿರುದ್ಧ FIR