ಚಾಮರಾಜನಗರ : ರಾಯರ ದರ್ಶನ ಪಡೆದು ವಾಪಾಸ್ಸಾದವರಿಗೆ ಶಾಕ್ : ಮನೆ ಬೀಗ ಮುರಿದು ನಗದು, ಚಿನ್ನಾಭರಣ ದರೋಡೆ!

ಚಾಮರಾಜನಗರ : ಮನೆ ಮಂದಿಯಲ್ಲ ಮಂತ್ರಾಲಯದ ರಾಯರ ದರ್ಶನಕ್ಕೆ ತೆರಳಿದ್ದರು. ಆದರೆ ರಾಯರ ದರ್ಶನ ಮುಗಿಸಿಕೊಂಡು ವಾಪಸ್ಸು ಬಂದು ನೋಡಿದರೆ, ಕಳ್ಳರು ಮನೆಯ ಬೀಗ ಮುರಿದು ಮನೆಯಲ್ಲಿದ್ದ ನಗದು ಹಾಗೂ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಚಾಮರಾಜನಗರದ ಚನ್ನೀಪುರಮೋಳೆ ಬಡಾವಣೆಯಲ್ಲಿ ನಡೆದಿದೆ. ಹೌದು ರಾಯರ ದರ್ಶನ ಪಡೆದು ಮನೆಗೆ ವಾಪಸ್ಸಾದವರಿಗೆ ಬಿಗ್ ಶಾಕ್ ಎದುರಾಗಿದ್ದು, ಬಡಾವಣೆಯ ರಾಘವೇಂದ್ರ ಎಂಬುವವರ ಮನೆ ಆಗಿದ್ದು, ಎಲ್ಲರೂ ಮಂತ್ರಾಲಯದ ರಾಯರ ದರ್ಶನಕ್ಕೆ ಹೋಗಿದ್ದರು. ಮಂತ್ರಾಲಯದಿಂದ ಬರುವಷ್ಟರಲ್ಲಿ ಮನೆ ಬೀಗ ಒಡೆದು ಕಳ್ಳತನ … Continue reading ಚಾಮರಾಜನಗರ : ರಾಯರ ದರ್ಶನ ಪಡೆದು ವಾಪಾಸ್ಸಾದವರಿಗೆ ಶಾಕ್ : ಮನೆ ಬೀಗ ಮುರಿದು ನಗದು, ಚಿನ್ನಾಭರಣ ದರೋಡೆ!