BREAKING NEWS: ಭಾರೀ ಮಳೆ ಹಿನ್ನಲೆ: ಚಾಮರಾಜನಗರ ಜಿಲ್ಲೆಯಾಧ್ಯಂತ ನಾಳೆ ನಾಡಿದ್ದು ಶಾಲೆಗಳಿಗೆ ರಜೆ ಘೋಷಣೆ

ಚಾಮರಾಜನಗರ: ಜಿಲ್ಲೆಯಲ್ಲಿ ಯಡಬಿಡದೇ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಜನರು ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರ ಬರಲಾರದಂತ ಪರಿಸ್ಥಿತಿ ಎದುರಾಗಿದೆ. ಈ ನಡುವೆ ನಾಳೆಯಿಂದ ನಾಲ್ಕು ದಿನ ಭಾರೀ ಮಳೆಯಾಗುವಂತ ( Heavy Rain ) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲೆಯಾಧ್ಯಂತ ಶಾಲೆಗಳಿಗೆ ರಜೆಯನ್ನು ( School Holiday ) ಘೋಷಣೆ ಮಾಡಲಾಗಿದೆ. ರೈಲ್ವೆ ಪ್ರಯಾಣಿಕರೇ ಗಮನಿಸಿ: ಆ.6ರಿಂದ ‘ಹುಬ್ಬಳ್ಳಿ-ರಾಮೇಶ್ವರಂ’ ನಡುವೆ ‘ವಿಶೇಷ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು’ ಸೇವೆ ಆರಂಭ ಈ … Continue reading BREAKING NEWS: ಭಾರೀ ಮಳೆ ಹಿನ್ನಲೆ: ಚಾಮರಾಜನಗರ ಜಿಲ್ಲೆಯಾಧ್ಯಂತ ನಾಳೆ ನಾಡಿದ್ದು ಶಾಲೆಗಳಿಗೆ ರಜೆ ಘೋಷಣೆ