Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG UPDATE: ಚಾಮರಾಜನಗರದಲ್ಲಿ ಪೊಲೀಸರು-ಗ್ರಾಮಸ್ಥರ ನಡುವೆ ಗಲಾಟೆ: ತಹಶೀಲ್ದಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು
KARNATAKA

BIG UPDATE: ಚಾಮರಾಜನಗರದಲ್ಲಿ ಪೊಲೀಸರು-ಗ್ರಾಮಸ್ಥರ ನಡುವೆ ಗಲಾಟೆ: ತಹಶೀಲ್ದಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

By ವಸಂತ ಬಿ ಈಶ್ವರಗೆರೆ

ಚಾಮರಾಜನಗರ: ಮತದಾನ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನ ವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟ‌ರ್, ತಹಸೀಲ್ದಾ‌ರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ದ್ವಂಸ ಮಾಡಿ ಸಿಬ್ಬಂದಿಗಳ ಕೂಡಿ ಹಾಕಿ ಬೆಂಕಿ ಹಚ್ಚಿರೊ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು. ಈ ಗಲಾಟೆಯಲ್ಲಿ ತಹಶೀಲ್ದಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಇಂಡಿಗನತ್ತ ಗ್ರಾಮದಲ್ಲಿ ಮೂಲಭೂತ ಸೌಕರ್ಯ ಕೊರತೆ ಹಿನ್ನಲೆಯಲ್ಲಿ ಮತ ಬಹಿಷ್ಕಾರಕ್ಕೆ ಮುಂದಾಗಿದ್ದರು. ಇದನ್ನು ಅರಿತ ತಹಸೀಲ್ದಾರ್ ಗುರುಪ್ರಸಾದ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್ ಹಾಗೂ ಪೊಲೀಸ್ ಇನ್ಸ್ ಪೆಕ್ಟರ್ ರವರು ಮತದಾರರನ್ನು ಮನವೊಲಿಸಲು ಮುಂದಾದರು. ಮತ ಚಲಾವಣೆಗೆ ಬಂದ ಮತದಾರರನ್ನು ಕಂಡು ಕೆರಳಿದ ಮತ್ತೊಂದು ಗುಂಪಿನವರು ಮಾತಿನ ಚಕಮಕಿ ನಡೆದಾಗ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಮತಗಟ್ಟೆ ಗೆ ನುಗ್ಗಿದ ಪ್ರತಿಭಟನಾಕಾರರು ವಿದ್ಯುನ್ಮಾನ ಯಂತ್ರ ನಾಶ ಪಡಿಸಿ ಮತಗಟ್ಟೆ ದ್ವಂಸ ಮಾಡಿದ್ದರು.

ಇಂಡಿಗನತ್ತ ವಲಯದಲ್ಲಿ ವಿದ್ಯುತ್ ಸೌಲಭ್ಯವಿಲ್ಲ..ಕಾಡುಪ್ರಾಣಿಗಳ ಕಾಟ..ಇತ್ತಿಚೆಗೆ ಕೊಟ್ಟ ಆರೋಗ್ಯ ವಾಹನವನ್ನ ವಾಪಸ್ ಪಡೆದಿದ್ದಾರೆ. ಹೀಗೆ ಇವರ ಜೀವನವೆ ದುಸ್ಥರವಾಗಿದ್ದು ಬದುಕೆ ಆತಂತ್ರವಾಗಿದೆ .ಇಂತಹ ಕನಿಷ್ಟ ಸೌಲಭ್ಯಗಳನ್ನು ಒದಗಿಸದ ಆಡಳಿತ ವಿರುದ್ದ ಸಿಡಿದೆದ್ದು ಮತ ಬಹಿಷ್ಕಾರದ ಯೋಚನೆ ಯೋಜನೆ ರೂಪಿಸಿದ್ದರು. ಆದರೆ ಇಂದು ಅದಿಕಾರಿಗಳ ಓಲೈಕೆ ಕಸರತ್ತು ಈಸಲ ವಿಫಲವಾಗಿ ಈ ಘಟನೆಗೆ ಕಾರಣವಾಗಿದೆ ಎಂದರೆ ತಪ್ಪಾಗಲಾರದು.

ಈ ನಡುವೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ನಡೆದಂತ ಗಲಾಟೆಯಲ್ಲಿ ಹನೂರು ತಹಶೀಲ್ದಾರ್ ಗುರುಪ್ರಸಾದ್ ಅವರಿಗೆ ಗಾಯವಾಗಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಕೆಲ ಪೊಲೀಸರು ಗಾಯಗೊಂಡಿದ್ದಾರೆ. ಅವರನ್ನು ಮಲೆಮಹದೇಶ್ವರ ಬೆಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವರದಿ: ರಾಮಸಮುದ್ರ ಎಸ್.ವೀರಭದ್ರಸ್ವಾಮಿ, ಚಾಮರಾಜನಗರ

BREAKING : ಕರ್ನಾಟಕ ಸೇರಿ ದೇಶಾದ್ಯಂತ ‘X’ ಡೌನ್, ಬಳಕೆದಾರರ ಪರದಾಟ

‘SC, ST, OBC’ ಹಕ್ಕುಗಳನ್ನ ಕಸಿದುಕೊಳ್ಳಲು ಕಾಂಗ್ರೆಸ್ ಪಿತೂರಿ : ಪ್ರಧಾನಿ ಮೋದಿ

Share. Facebook Twitter LinkedIn WhatsApp Email

Related Posts

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

1 Min Read

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

1 Min Read

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

2 Mins Read
Recent News

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

BREAKING: ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah Risings

State News
KARNATAKA

BIG NEWS : ಬೆಳಗಾವಿಯಲ್ಲಿ SDRF ಸಿಪಿಐ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣು

By ಸುರೇಶ್‌ KARNATAKA 1 Min Read

ಬೆಳಗಾವಿ : ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್)ಯ ಸಿಪಿಐ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಪಿಐ ಶ್ರೀಶೈಲ್…

ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಹಳೆ ಲವರ್ ಜೊತೆಗೆ ಇರುವಾಗಲೇ, ಆಕೆಯ ಪತಿಯ ಕೈಯಲ್ಲೇ ಕೊಲೆಯಾದ ಯುವಕ!

BREAKING : ನೂತನ ಸಚಿವ ಸಂಪುಟದಲ್ಲಿ ಹಿರಿಯರಿಗೆ ಕೊಕ್ : ಕಿರಿಯ ಶಾಸಕರಿಗೆ ಭರ್ಜರಿ ಗಿಫ್ಟ್ ನೀಡುತ್ತಾ ಕಾಂಗ್ರೆಸ್?!

BREAKING: ಇಂದು ಮಧ್ಯಾಹ್ನ 3 ಗಂಟೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ | CM Siddaramaiah Risings

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.