BIG UPDATE: ಚಾಮರಾಜನಗರದಲ್ಲಿ ಪೊಲೀಸರು-ಗ್ರಾಮಸ್ಥರ ನಡುವೆ ಗಲಾಟೆ: ತಹಶೀಲ್ದಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು

ಚಾಮರಾಜನಗರ: ಮತದಾನ ಬಹಿಷ್ಕಾರ ಹಾಕಿದ್ದ ಮತದಾರರನ್ನು ಮನ ವೊಲಿಸಲು ಯತ್ನಿಸಿದ್ದ ಪೊಲೀಸ್ ಇನ್ಸ್ ಪೆಕ್ಟ‌ರ್, ತಹಸೀಲ್ದಾ‌ರ್ ಹಾಗೂ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಮಾತಿಗೆ ಕೆರಳಿದ ಗುಂಪೊಂದು ಮಾತಿನ ಚಕಮಕಿಯಿಂದಾಗಿ ಮತಗಟ್ಟೆ ದ್ವಂಸ ಮಾಡಿ ಸಿಬ್ಬಂದಿಗಳ ಕೂಡಿ ಹಾಕಿ ಬೆಂಕಿ ಹಚ್ಚಿರೊ ಘಟನೆ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದ ಇಂಡಿಗನತ್ತ ಗ್ರಾಮದಲ್ಲಿ ನಡೆದಿತ್ತು. ಈ ಗಲಾಟೆಯಲ್ಲಿ ತಹಶೀಲ್ದಾರ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ … Continue reading BIG UPDATE: ಚಾಮರಾಜನಗರದಲ್ಲಿ ಪೊಲೀಸರು-ಗ್ರಾಮಸ್ಥರ ನಡುವೆ ಗಲಾಟೆ: ತಹಶೀಲ್ದಾರ್ ಗೆ ಗಾಯ, ಆಸ್ಪತ್ರೆಗೆ ದಾಖಲು