ಕತ್ತಲೆಯ ಕೂಪದಲ್ಲಿ ಚಾಮರಾಜನಗರದ ಚಾಮರಾಜೇಶ್ವರ.! ಮೈಮರೆತ ಜಿಲ್ಲಾಡಳಿತ.!

ವರದಿ:ರಾಮಸಮುದ್ರ ಎಸ್.ವೀರಭದ್ರಸ್ವಾಮಿ ಚಾಮರಾಜನಗರ: ವಿದ್ಯುತ್ ಬಿಲ್ ಪಾವತಿಯಾಗದಿದ್ದರಿಂದ ಐತಿಹಾಸಿಕ ಹಾಗೂ ಚಾಮರಾಜನಗರದ ಆರಾಧ್ಯ ದೈವ ಚಾಮರಾಜೇಶ್ವರನಿಗೆ ಗುರುವಾರ ಕತ್ತಲಲ್ಲಿ ಪೂಜೆ ಸಲ್ಲಿಸಲಾಗಿದೆ. ನಗರದ ಹೃದಯಭಾಗದಲ್ಲಿರುವ ಚಾಮರಾಜೇಶ್ವರ ದೇಗುಲದ ವಿದ್ಯುತ್ ಬಿಲ್‌ನ್ನು ಮುಜರಾಯಿ ಇಲಾಖೆಯು ಬಾಕಿ ಉಳಿಸಿಕೊಂಡಿರುವುದರಿಂದ ಸೆಸ್ಕ್ ಸಿಬ್ಬಂದಿ ದೇಗುಲದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದು, ಭಕ್ತರು ಬ್ಯಾಟರಿ ಬೆಳಕಿನಲ್ಲೇ ದೇವರ ದರ್ಶನ ಪಡೆದಿದ್ದಾರೆ. ಕಾರ್ತಿಕ ಮಾಸವಾಗಿರುವುದರಿಂದ ಶಿವನ ಭಕ್ತರು ಅದರಲ್ಲೂ ಮಹಿಳೆಯರು ಚಾಮರಾಜೇಶ್ವರನ ದರ್ಶನ ಮಾಡಲು ದಾಂಗುಡಿ ಇಡುತ್ತಿದ್ದರು. ಆದರೆ, ವಿದ್ಯುತ್ ಇಲ್ಲದಿರುವುದರಿಂದ ಮಹಿಳೆಯರು ದೇಗುಲದ ಹೊರಗೆ … Continue reading ಕತ್ತಲೆಯ ಕೂಪದಲ್ಲಿ ಚಾಮರಾಜನಗರದ ಚಾಮರಾಜೇಶ್ವರ.! ಮೈಮರೆತ ಜಿಲ್ಲಾಡಳಿತ.!