ಬೆಂಗಳೂರು: ನಗರದ ಚಾಮರಾಜಪೇಟೆಯಲ್ಲಿರುವಂತ ( Chamarajpete ) ಈದ್ಗಾ ಮೈದಾನದ ( Edga Maidan ) ಮಾಲೀಕತ್ವ ವಿವಾದ ಸಂಬಂಧ, ಇಂದು ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ( Karnataka High Court ), ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಆದೇಶಿಸಿದೆ.

BIG BREAKING NEWS: ಕೆಜಿಎಫ್ ಸಿನಿಮಾದಲ್ಲಿ ರಾಕಿ ಭಾಯ್ ಜೊತೆ ನಟಿಸಿದ್ದ ‘ನಟ ಹರೀಶ್ ರೈ’ಗೆ ಕ್ಯಾನ್ಸರ್: ಸ್ಥಿತಿ ಗಂಭೀರ | KGF 2 Actor Harish Rai

ಇಂದು ಹೈಕೋರ್ಟ್ ನ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ಧಂತ ವಿಭಾಗಿಯ ಪೀಠವು, ಚಾಮರಾಜಪೇಟೆಯ ಈದ್ಗಾ ಮೈದಾನ ಮಾಲೀಕತ್ವ ವಿವಾದ ಕುರಿತಂತೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿತು.

ಹೆಲ್ಮೆಟ್ ಧರಿಸದ ಲೈನ್‌ಮ್ಯಾನ್‌ಗೆ ದಂಡ ವಿಧಿಸಿದ ಟ್ರಾಫಿಕ್‌ ಪೊಲೀಸ್ : ಠಾಣೆಯ ʻವಿದ್ಯುತ್‌ ಸಂಪರ್ಕ ಕಡಿತʼಗೊಳಿಸಿದ video viral | WATCH

ಈದ್ಗಾ ಮೈದಾನದ ಜಾಗವನ್ನು ಆಟದ ಮೈದಾನವಾಗಿ ಮಾತ್ರ ಬಳಸಿಕೊಳ್ಳೋದಕ್ಕೆ ಆದೇಶಿಸಿತು. ಇದಲ್ಲದೇ ರಂಜಾನ್, ಬಕ್ರೀದ್ ವೇಳೆಯಲ್ಲಿ ಮಾತ್ರ ಪ್ರಾರ್ಥನೆಗೂ ಬಳಸಿಕೊಳ್ಳೋದಕ್ಕೆ ಅನುಮತಿ ನೀಡಿದೆ. ಜೊತೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆಯೂ ತಿಳಿಸಿದೆ. ಈ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ಮುಂದೂಡಿದೆ.

BIGG NEWS : ಬಿಜೆಪಿ ಸರ್ಕಾರ 40% ಕಮಿಷನ್ ಅನ್ನು 50% ಗೆ ಏರಿಸಿ ಭ್ರಷ್ಟಾಚಾರದಲ್ಲಿ ಪ್ರಮೋಷನ್ ಪಡೆದಿದೆ : ರಣದೀಪ್ ಸಿಂಗ್ ಸುರ್ಜೆವಾಲಾ

Share.
Exit mobile version