BIGG NEWS: ಚಂದ್ರಶೇಖರ್ ಸಾವು ಪ್ರಕರಣ; ಇಂದು ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಭೇಟಿ
ದಾವಣಗೆರೆ: ಶಾಸಕ ಎಂಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಂಡಿದೆ. BREAKING NEWS: ಸತೀಶ್ ಜಾರಕಿಹೊಳಿ ಹಿಂದೂ ಹೇಳಿಕೆ ವಿರುದ್ಧ ಸಿಡಿದೆದ್ದ ಬಿಜೆಪಿ; ರಾಜ್ಯದಲ್ಲಿ ಪ್ರತಿಭಟನೆಗೆ ಸಜ್ಜು | Bjp protest ಅದರಲ್ಲೂ ಕೊಲೆ ಮಾಡಿ ಚಾನಲ್ ನಲ್ಲಿ ಬಿಸಾಕಿ ಹೋಗಿದ್ದಾರೆ ಎಂದು ಚಂದ್ರು ತಂದೆ ರಮೇಶ್ ಕೂಡ ಈಗಾಗಲೇ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಆದರೆ ಸರ್ಕಾರದ ಅವಿಭಾಜ್ಯ ಅಂಗವಾಗಿರುವ ರೇಣುಕಾಚಾರ್ಯ … Continue reading BIGG NEWS: ಚಂದ್ರಶೇಖರ್ ಸಾವು ಪ್ರಕರಣ; ಇಂದು ರೇಣುಕಾಚಾರ್ಯ ನಿವಾಸಕ್ಕೆ ಸಿಎಂ ಭೇಟಿ
Copy and paste this URL into your WordPress site to embed
Copy and paste this code into your site to embed